Sunday, December 14, 2025
Sunday, December 14, 2025

Narendra Modi ಅಬ್ ಕಿ ಬಾರ್,ಮೈತ್ರಿ ಸರ್ಕಾರ್- ಕರ್ನಾಟಕದ ಐವರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ

Date:

Narendra Modi ಪ್ರಧಾನಿ ನರೇಂದ್ರ ಮೋದಿಯವರ ಮೂರನೇ ಅವಧಿಯ ಸಚಿವ ಸಂಪುಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಬಹು ಪಾಲು ದೊರೆತಿದೆ. ಕರ್ನಾಟಕದಿಂದ ಐವರು, ತಮಿಳುನಾಡಿನಿಂದ ಒಬ್ಬರಿಗೆ, ಆಂಧ್ರಪ್ರದೇಶದಿಂದ ಮೂವರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ.
ಈ ಬಾರಿ ಮಂತ್ರಿ ಮಂಡಲದಲ್ಲಿ 13 ಸಚಿವರಿಗೆ ಅವಕಾಶ ಕಲ್ಪಿಸಲಾಗಿದೆ.

ದಕ್ಷಿಣದ ಐದು ರಾಜ್ಯಗಳಿಂದ 30 ಲೋಕಸಭೆ ಕ್ಷೇತ್ರಗಳನ್ನ ಜಯಿಸಿದ್ದ ಬಿಜೆಪಿ ನೇತೃತ್ವದ ಎನ್.ಡಿ.ಎ ಕೂಟ ಮೋದಿ 3.0 ಸಂಪುಟದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ್, ತೆಲಂಗಾಣ ರಾಜ್ಯಗಳಿಗೆ ಸೂಕ್ತ ಪ್ರಾತಿನಿಧ್ಯ ಲಭಿಸಿದ್ದು ಒಟ್ಟು 13 ಸಚಿವರು ಸ್ಥಾನ ಪಡೆದಿದ್ದಾರೆ.

ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ಎಚ್‌.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್‌ ಹಾಗೂ ಪ್ರಹ್ಲಾದ ಜೋಶಿ ಸ್ಥಾನ ಪಡೆದಿದ್ದಾರೆ.

Narendra Modi ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ 16 ರಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಈ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಬಿಜೆಪಿ ಮತ ಪ್ರಮಾಣ 2019ರ ಚುನಾವಣೆಗಿಂತ ಹೆಚ್ಚಿದೆ. ಹೀಗಾಗಿ 2026ರ ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಿಗೆ ಪಕ್ಷವನ್ನ ಬಲಿಷ್ಠ ಗೊಳಿಸುವುದು ಬಿಜೆಪಿ ವರಿಷ್ಠರ ಗುರಿಯನ್ನು ವಿಶ್ಲೇಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...