Sunday, August 2, 2026
Sunday, August 2, 2026

Narendra Modi ಅಬ್ ಕಿ ಬಾರ್,ಮೈತ್ರಿ ಸರ್ಕಾರ್- ಕರ್ನಾಟಕದ ಐವರಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ

Date:

Narendra Modi ಪ್ರಧಾನಿ ನರೇಂದ್ರ ಮೋದಿಯವರ ಮೂರನೇ ಅವಧಿಯ ಸಚಿವ ಸಂಪುಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಬಹು ಪಾಲು ದೊರೆತಿದೆ. ಕರ್ನಾಟಕದಿಂದ ಐವರು, ತಮಿಳುನಾಡಿನಿಂದ ಒಬ್ಬರಿಗೆ, ಆಂಧ್ರಪ್ರದೇಶದಿಂದ ಮೂವರಿಗೆ ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ.
ಈ ಬಾರಿ ಮಂತ್ರಿ ಮಂಡಲದಲ್ಲಿ 13 ಸಚಿವರಿಗೆ ಅವಕಾಶ ಕಲ್ಪಿಸಲಾಗಿದೆ.

ದಕ್ಷಿಣದ ಐದು ರಾಜ್ಯಗಳಿಂದ 30 ಲೋಕಸಭೆ ಕ್ಷೇತ್ರಗಳನ್ನ ಜಯಿಸಿದ್ದ ಬಿಜೆಪಿ ನೇತೃತ್ವದ ಎನ್.ಡಿ.ಎ ಕೂಟ ಮೋದಿ 3.0 ಸಂಪುಟದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ್, ತೆಲಂಗಾಣ ರಾಜ್ಯಗಳಿಗೆ ಸೂಕ್ತ ಪ್ರಾತಿನಿಧ್ಯ ಲಭಿಸಿದ್ದು ಒಟ್ಟು 13 ಸಚಿವರು ಸ್ಥಾನ ಪಡೆದಿದ್ದಾರೆ.

ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ಎಚ್‌.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್‌ ಹಾಗೂ ಪ್ರಹ್ಲಾದ ಜೋಶಿ ಸ್ಥಾನ ಪಡೆದಿದ್ದಾರೆ.

Narendra Modi ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ 16 ರಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಈ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಬಿಜೆಪಿ ಮತ ಪ್ರಮಾಣ 2019ರ ಚುನಾವಣೆಗಿಂತ ಹೆಚ್ಚಿದೆ. ಹೀಗಾಗಿ 2026ರ ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಿಗೆ ಪಕ್ಷವನ್ನ ಬಲಿಷ್ಠ ಗೊಳಿಸುವುದು ಬಿಜೆಪಿ ವರಿಷ್ಠರ ಗುರಿಯನ್ನು ವಿಶ್ಲೇಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...