Thursday, June 18, 2026
Thursday, June 18, 2026

Lok Sabha ಸಂಸತ್ತಿನ ಅಧಿವೇಶನದಲ್ಲಿ ಬಿಜೆಪಿಗೆ ಸವಾಲು ಹಾಕಲು ಇಂಡಿ ಒಕ್ಕೂಟದ ತಯಾರಿ ಸಭೆ

Date:

Lok Sabha ಲೋಕಸಭೆ ಮತ್ತು ರಾಜ್ಯಸಭೆಯ ಮುಂಚೂಣಿ ನಾಯಕರಿರುವ ಸಮಾನ ಮನಸ್ಕ ರಾಜಕೀಯ ಪಕ್ಷಗಳ ಸಂಸದೀಯ ಕಾರ್ಯತಂತ್ರದ ಸಭೆಯು
ನವದೆಹಲಿಯ ರಾಜಾಜಿ ಮಾರ್ಗದಲ್ಲಿನ ಬಂಗಲೆ ನಂ10 ರಲ್ಲಿ ನಡೆಯಿತು.
ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಹುಲ್ ಗಾಂಧಿ ಮುಂತಾದವರು ಉಪಸ್ಥಿತರಿದ್ದರು.

ಸರ್ಕಾರವನ್ನು ಹೊಣೆಗಾರರನ್ನಾಗಿಸುವ ಜನಸಮಸ್ಯೆಗಳನ್ನು ಈ ಅಧಿವೇಶನದ ಉಳಿದ ಭಾಗದಲ್ಲಿ ನಾವು ಜನರ ಪರವಾಗಿ ಸಂಸತ್ತಿನಲ್ಲಿ ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂಬ ಏಕಾಭಿಪ್ರಾಯ ಹೊರಹೊಮ್ಮಿತು.

Lok Sabha ಎಲ್ಲಾ ಪಕ್ಷಗಳ ನಾಯಕರೊಂದಿಗೆ ಸಮಾಲೋಚಿಸಿ ಇಂಡಿ ಒಕ್ಕೂಟದ ಪಕ್ಷಗಳ ಸಭೆಯ ದಿನಾಂಕವನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುವುದು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...