Wednesday, August 12, 2026
Wednesday, August 12, 2026

Mysore Annadaneshwar Muth ಮೈಸೂರು ಅನ್ನದಾನೇಶ್ವರ ಮಠದ ಹಿರಿಯಶ್ರೀಗಳ ಬರ್ಬರ ಹತ್ಯೆ

Date:

Mysore Annadaneshwar Muth ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮೈಸೂರಿನ ಸಿದ್ದಾರ್ಥನಗರದಲ್ಲಿ 90 ವರ್ಷದ ಶಿವಾನಂದ ಸ್ವಾಮೀಜಿಯನ್ನು ಸ್ವಾಮೀಜಿ ಆಪ್ತ ಸಹಾಯಕ 60 ವರ್ಷದ ರವಿ ಎಂಬಾತನೇ ಹತ್ಯೆ ಮಾಡಿದ್ದು ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳು ಇವೆ.

Mysore Annadaneshwar Muth ಹಣ ಪಡೆದು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಅವಕಾಶ: ಮಲತಂದೆ ಸೇರಿ ಮೂವರ ಬಂಧನ
ಕುಡಿದ ಮತ್ತಿನಲ್ಲಿ ಶಿವಾನಂದ ಸ್ವಾಮೀಜಿ ಅವರನ್ನು ರವಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...