Monday, December 15, 2025
Monday, December 15, 2025

Canara Bank Self Employment Training Institute ಶಿವಮೊಗ್ಗ ಸಂಪದ್ಭರಿತ ಜಿಲ್ಲೆ. ಸ್ವ ಉದ್ಯೋಗಕ್ಕೆ ಅವಕಾಶಗಳಿವೆ- ಸ್ನೇಹಲ್ ಸುಧಾಕರ್ ಲೋಖಂಡೆ

Date:

Canara Bank Self Employment Training Institute ಶಿವಮೊಗ್ಗ ಜಿಲ್ಲೆಯು ಸಂಪತ್ಭರಿತಾ ಜಿಲ್ಲೆಯಾಗಿದ್ದು, ಇಲ್ಲಿ ಸ್ವಉದ್ಯೋಗ ಮಾಡಲು ಬಹಳ ಅವಕಾಶಗಳಿವೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಈ ನಿಟ್ಟಿನಲ್ಲಿ ಕೆಲಸವನ್ನು ಮಾಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್ ತಿಳಿಸಿದರು.

ಅವರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಪಶು ಸಖಿ ಮತ್ತು ಬ್ಯೂಟಿಪಾರ್ಲರ್ ಮ್ಯಾನೆಜ್ಮೇಂಟ್ ತರಬೇತಿ ಕಾರ್ಯಕ್ರಮದ ಉದ್ಘಾಟನ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲ ಶಿವಯೋಗಿ ಯೆಲಿ, ಉಪ ನಿರ್ದೇಶಕರು, ಪಶು ವೈದ್ಯಕೀಯ ಇಲಾಖೆ ಶಿವಮೊಗ್ಗ ಇವರು ಪಶು ಇಲಾಖೆಯ ಬಗ್ಗೆ ಮತ್ತು ಪಶು ಸಖಿಯರ ಕಾರ್ಯ ವೈಖರಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಡೋಮೈನ್ ಸ್ಕೀಲ್ ಟ್ರೈನರ್ ಅದಂತಹ ಕತ್‍ಮುನಿಸಾ ಮತ್ತು ದೀಪಾರವರು ಹಾಜರಿದ್ದರು. ಸಂಸ್ಥೆಯ ನಿರ್ದೇಶಕ ಕಾಂತೇಶ ಅಂಬಿಗಾರ್ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದ್ದಂತೆ. ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸುವ ಜೊತೆಗೆ ಸಂಸ್ಥೆಯ ಕಿರು ಪರಿಚಯವನ್ನು ಮಾಡಿಕೊಟ್ಟರು.

Canara Bank Self Employment Training Institute ಉಪನ್ಯಾಸಕ ಸುರೇಶ್ ವೈ ಹಳ್ಳಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...