Wednesday, February 4, 2026
Wednesday, February 4, 2026

Nagabhushana Shivacharya ಗ್ರಾಮದ ಹಬ್ಬಗಳಾಚರಣೆ ಶಾಂತಿ ನೆಮ್ಮದಿಗೆ ದಾರಿ-ಡಾ.ಗುರು ನಾಗಭೂಷಣಶಿವಾಚಾರ್ಯ

Date:

Nagabhushana Shivacharya ಧಾರ್ಮಿಕ ಆಚರಣೆ ಗ್ರಾಮಗಳ ಹಬ್ಬದಿಂದ ಶಾಂತಿ ನೆಮ್ಮದಿ ದೊರಕುತ್ತದೆ ಎಂದು ಶ್ರೀಮದ್ ರಂಭಾಪುರಿ ಖಾಸ ಶಾಖ ಮಠದ ಶ್ರೀಮನ್ ಮಹಾಸಂಸ್ಥಾನ ಮಳಲಿ ಮಠದ.. ಡಾ. ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ಅವರು ಕನ್ನಂಗಿ. ಗ್ರಾಮದಲ್ಲಿ ಶ್ರೀ ಜಡೆಸಿದ್ದೇಶ್ವರ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ.. ಜಡೆ ಸಿದ್ದೇಶ್ವರ ಸ್ವಾಮಿ ಉತ್ಸವ. ಗ್ರಾಮದ ಹಬ್ಬ. ಹಾಗೂ ಶ್ರೀಗಳಿಂದ ಮಂತ್ರಾಕ್ಷತೆ ಪಡೆಯುವ ಕಾರ್ಯಕ್ರಮ. ಮತ್ತು ಆಶೀರ್ವಚನ Nagabhushana Shivacharya ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವದಿಸಿದರು. ಇದೇ ಸಂದರ್ಭದಲ್ಲಿ ಬಹು ವಿಜ್ರಮಣೆಯಿಂದ ಹಾಗೂ ಸಾಂಪ್ರದಾಯಿಕವಾಗಿ ಗ್ರಾಮ ಹಬ್ಬವನ್ನು ರಾತ್ರಿ 8.30 ರಿಂದ ಬೆಳಗಿನ ಜಾವದವರೆಗೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಕನ್ನಂಗಿ ಶೇಷಾದ್ರಿ ಗೌಡರು. ತಿಮ್ಮಪ್ಪ ಗೌಡರು. ಶಿವಕುಮಾರ್. ಗಂಗಾಧರ್ ಕೆಎನ್. ಭರತ್. ಮಲ್ಲಿಕಾರ್ಜುನ್ ಹಾಗೂ ಗ್ರಾಮಸ್ಥರು.ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...