Sunday, December 14, 2025
Sunday, December 14, 2025

Nagabhushana Shivacharya ಗ್ರಾಮದ ಹಬ್ಬಗಳಾಚರಣೆ ಶಾಂತಿ ನೆಮ್ಮದಿಗೆ ದಾರಿ-ಡಾ.ಗುರು ನಾಗಭೂಷಣಶಿವಾಚಾರ್ಯ

Date:

Nagabhushana Shivacharya ಧಾರ್ಮಿಕ ಆಚರಣೆ ಗ್ರಾಮಗಳ ಹಬ್ಬದಿಂದ ಶಾಂತಿ ನೆಮ್ಮದಿ ದೊರಕುತ್ತದೆ ಎಂದು ಶ್ರೀಮದ್ ರಂಭಾಪುರಿ ಖಾಸ ಶಾಖ ಮಠದ ಶ್ರೀಮನ್ ಮಹಾಸಂಸ್ಥಾನ ಮಳಲಿ ಮಠದ.. ಡಾ. ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು. ಅವರು ಕನ್ನಂಗಿ. ಗ್ರಾಮದಲ್ಲಿ ಶ್ರೀ ಜಡೆಸಿದ್ದೇಶ್ವರ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ.. ಜಡೆ ಸಿದ್ದೇಶ್ವರ ಸ್ವಾಮಿ ಉತ್ಸವ. ಗ್ರಾಮದ ಹಬ್ಬ. ಹಾಗೂ ಶ್ರೀಗಳಿಂದ ಮಂತ್ರಾಕ್ಷತೆ ಪಡೆಯುವ ಕಾರ್ಯಕ್ರಮ. ಮತ್ತು ಆಶೀರ್ವಚನ Nagabhushana Shivacharya ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವದಿಸಿದರು. ಇದೇ ಸಂದರ್ಭದಲ್ಲಿ ಬಹು ವಿಜ್ರಮಣೆಯಿಂದ ಹಾಗೂ ಸಾಂಪ್ರದಾಯಿಕವಾಗಿ ಗ್ರಾಮ ಹಬ್ಬವನ್ನು ರಾತ್ರಿ 8.30 ರಿಂದ ಬೆಳಗಿನ ಜಾವದವರೆಗೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮದ ಪ್ರಮುಖರಾದ ಕನ್ನಂಗಿ ಶೇಷಾದ್ರಿ ಗೌಡರು. ತಿಮ್ಮಪ್ಪ ಗೌಡರು. ಶಿವಕುಮಾರ್. ಗಂಗಾಧರ್ ಕೆಎನ್. ಭರತ್. ಮಲ್ಲಿಕಾರ್ಜುನ್ ಹಾಗೂ ಗ್ರಾಮಸ್ಥರು.ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...