Monday, December 15, 2025
Monday, December 15, 2025

Tungabhadra Dam ಜಲಾಶಯ & ಕೆರೆಗಳ ಅಭಿವೃದ್ದಿ ಬಗ್ಗೆ ಸಭೆ ಕರೆಯಲು‌ ಜನಸ್ಪಂದನ ಟ್ರಸ್ಟ್ ಮನವಿ

Date:

Tungabhadra Dam ಶಿವಮೊಗ್ಗದ ಭದ್ರಾ ಹಾಗೂ ತುಂಗಾ ಜಲಾಶಯ ಅಭಿವೃದ್ಧಿ, ಭದ್ರಾವತಿ ವ್ಯಾಪ್ತಿ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು ಎಂದು ಜನ್ನಾಪುರದ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆಯು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಜಲಾಶಯ ಹಾಗೂ ಕೆರೆಗಳ ಅಭಿವೃದ್ಧಿ ಕರಿತ ಸಭೆ ಕರೆಯಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿಯಲ್ಲಿ ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆಗಳ ರೈತರ ಗದ್ದೆ ತೋಟಗಳಿಗೆ ನಗರ ಹಾಗೂ ಗ್ರಾಮಾಂತರ ಪ್ರದೇಶದ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ಯಾವುದೇ ಅಡೆತಡೆ ಇಲ್ಲದೇ ಸಮೃದ್ಧಿಯಾಗಿ ನಿರಂತರವಾಗಿ ನೀರನ್ನು ಹರಿಸಲು ಹಾಗೂ ಕೆರೆಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪ್ರಮುಖ ಬೇಡಿಕೆಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಈ ಸಂಬಂಧ ಅಧಿಕಾರಿವರ್ಗದವರ ಒಂದು ಸಭೆಯನ್ನು ಭದ್ರಾಜಲಾಶಯ ಸಮೀಪವಿರುವ ಅತಿಥಿಗೃಹದಲ್ಲಿ ಕರೆಯಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಗ್ರಹಿಸಲಾಗಿದೆ.

Tungabhadra Dam ಸುಮಾರು 10ಕ್ಕೂ ಅಧಿಕ ವರ್ಷಗಳಿಂದ ತುಂಗಾ ಜಲಾಶಯದಿಂದ (ಗಾಜನೂರು ಡ್ಯಾಂ) ಹೆಚ್ಚುವರಿ ನೀರು ಕಾಲುವೆಗಳ ಮೂಲಕ ಭದ್ರಾ ಜಲಾಶಯಕ್ಕೆ ಜೋಡಣೆ ಮಾಡುವ ಕಾಮಗಾರಿ (ಭದ್ರಾ ಮೇಲ್ದಂಡ ಯೋಜನೆ ಪ್ಯಾಕೇಜ್ ನಂ.೧)ಬಹಳ ಮಂದಗತಿಯಲ್ಲಿ ನಡೆಯುತ್ತಿದ್ದು, ರೈತರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ೨೦೨೫ ನೇ ಇಸವಿ ಮಳೆಗಾಲ ಪ್ರಾರಂಭವಾಗುವ ಮೊದಲು ಸದರಿ ಕಾಮಗಾರಿಯನ್ನು ತುರ್ತಾಗಿ ಮುಗಿಸಬೇಕು ಎಂದು ತಿಳಿಸಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...