Sunday, December 14, 2025
Sunday, December 14, 2025

H.D.Kumaraswamy ಸಚಿವ ಕುಮಾರಣ್ಣ ಸಹಿ ಮಾಡಿದ ಮೊದಲ ಕಡತವೇ ಕರ್ನಾಟಕ ಕೆಐಒಸಿಎಲ್

Date:

H.D.Kumaraswamy ಎಚ್.ಡಿ.ಕುಮಾರಸ್ವಾಮಿ ಅವರು
ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ. ಇದು ತವರು ಕರ್ನಾಟಕಕ್ಕೆ ಸಂಬಂಧಿಸಿದ್ದಾಗಿದೆ.

ದೇವದಾರಿ ಕಬ್ಬಿಣದ ಅದಿರು ಗಣಿ ಕಾರ್ಯಾಚರಣೆಗಾಗಿ KIOCL ಲಿಮಿಟೆಡ್‌ನ ಮೊದಲ ಕಡತಕ್ಕೆ ಸಹಿ ಹಾಕಲಾಯಿತು. ಉಕ್ಕು ಸಚಿವಾಲಯದ ಕಾರ್ಯದರ್ಶಿ ಶ್ರೀ ನಾಗೇಂದ್ರ ನಾಥ್ ಸಿನ್ಹಾ ಉಪಸ್ಥಿತರಿದ್ದರು.

H.D.Kumaraswamy ಭೇಷ್..ಕುಮಾರಣ್ಣ ರಾಜ್ಯಕ್ಕೆ ಆದ್ಯತೆ ನೀಡಿದವರಿಗೆ ಮಾದರಿಯಾಗಿದ್ದೀರಿ.
ಹಾಗೆಯೇ ಭದ್ರಾವತಿ ಉಕ್ಕು ಘಟಕದ ಬಗ್ಗೆ ಶೀಘ್ರಕ್ರಮ ಕೈಗೊಳ್ಳಿ.‌ಕಾಗದ ಕಾರ್ಖಾನೆ ಶುರುವಾಗ ಬೇಕು ಎಂದು ಜನತೆ ಆಶಯ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...