Tuesday, August 25, 2026
Tuesday, August 25, 2026

CM Siddharamaiah ಐದು ಗ್ಯಾರಂಟಿಗಳು ನಿಲ್ಲುವುದಿಲ್ಲ.- ಸಿದ್ಧರಾಮಯ್ಯ

Date:

CM Siddharamaiah ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ x ಖಾತೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಲೋಕಸಭೆಯಲ್ಲಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯಷ್ಟು ಫಲಿತಾಂಶ ಬಂದಿಲ್ಲ. ಒಂದರಿಂದ 9 ಸ್ಥಾನಕ್ಕೇರಿದ್ದು, ಕಳೆದ ಬಾರಿಗಿಂತ 13% ಹೆಚ್ಚು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ ಆದರೆ ನಿರೀಕ್ಷೆಯಂತೆ ಆಗಿಲ್ಲ.

CM Siddharamaiah ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣದಲ್ಲಿ ದೂರು ನೀಡಿರುವವರು ಯಾರು? ಸರ್ಕಾರ ಅಲ್ಲ, ಖಾಸಗಿ ವ್ಯಕ್ತಿ ದೂರು ನೀಡಿದ್ದು ಹೌದಲ್ವಾ? ಹೀಗಿರುವಾಗ ದ್ವೇಷದ ರಾಜಕಾರಣ ಎಲ್ಲಿದೆ? ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...