Thursday, July 9, 2026
Thursday, July 9, 2026

CM Siddharamaiah ಐದು ಗ್ಯಾರಂಟಿಗಳು ನಿಲ್ಲುವುದಿಲ್ಲ.- ಸಿದ್ಧರಾಮಯ್ಯ

Date:

CM Siddharamaiah ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ, ಈ ಬಗ್ಗೆ ಯಾವುದೇ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ x ಖಾತೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಲೋಕಸಭೆಯಲ್ಲಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯಷ್ಟು ಫಲಿತಾಂಶ ಬಂದಿಲ್ಲ. ಒಂದರಿಂದ 9 ಸ್ಥಾನಕ್ಕೇರಿದ್ದು, ಕಳೆದ ಬಾರಿಗಿಂತ 13% ಹೆಚ್ಚು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ ಆದರೆ ನಿರೀಕ್ಷೆಯಂತೆ ಆಗಿಲ್ಲ.

CM Siddharamaiah ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣದಲ್ಲಿ ದೂರು ನೀಡಿರುವವರು ಯಾರು? ಸರ್ಕಾರ ಅಲ್ಲ, ಖಾಸಗಿ ವ್ಯಕ್ತಿ ದೂರು ನೀಡಿದ್ದು ಹೌದಲ್ವಾ? ಹೀಗಿರುವಾಗ ದ್ವೇಷದ ರಾಜಕಾರಣ ಎಲ್ಲಿದೆ? ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...