Tuesday, February 3, 2026
Tuesday, February 3, 2026

Srivijaya Kalaniketana ಶಿವಮೊಗ್ಗದಲ್ಲಿ ಮೂರು ದಿನಗಳ‌ ಉಚಿತ ಭರತನಾಟ್ಯ ಕಾರ್ಯಾಗಾರ

Date:

Srivijaya Kalaniketana ಶಾಸ್ತ್ರೀಯ ಸಾಂಸ್ಕೃತಿಕ ಸಂಪನ್ಮೂಲ ಫೌಂಡೇಶನ್ ವತಿಯಿಂದ ಶ್ರೀವಿಜಯ ಕಲಾನಿಕೇತನದ ಪವಿತ್ರಾಂಗಣದಲ್ಲಿ 3 ದಿನಗಳ ಉಚಿತ ಭರತನಾಟ್ಯ ಕಾರ್ಯಾಗಾರ ನಡೆಯಲಿದೆ.

ಗುರು ಡಾ.ಕೆ.ಎಸ್.ಪವಿತ್ರಾ ಅವರ ನಿರ್ದೇಶನದಲ್ಲಿ ಜೂನ್ 19 ರಿಂದ 21 ರ ವರೆಗೆ 3 ದಿನಗಳ ಕಾಲ ಸಂಜೆ 6 ರಿಂದ 8 ರ ವರಗೆ ಈ ಕಾರ್ಯಗಾರ ನಡೆಯಲಿದೆ, ಭರತನಾಟ್ಯ ಜ್ಯೂನಿಯರ್ ತೇರ್ಗಡೆ ಹೊಂದಿರುವ ಆಸಕ್ತ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು.

Srivijaya Kalaniketana ಹೆಚ್ಚಿನ ಮಾಹಿತಿಗೆ ಡಾ.ಕೆ.ಎಸ್.ಪವಿತ್ರಾ 9845229499 ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...