Sunday, April 20, 2025
Sunday, April 20, 2025

Srivijaya Kalaniketana ಶಿವಮೊಗ್ಗದಲ್ಲಿ ಮೂರು ದಿನಗಳ‌ ಉಚಿತ ಭರತನಾಟ್ಯ ಕಾರ್ಯಾಗಾರ

Date:

Srivijaya Kalaniketana ಶಾಸ್ತ್ರೀಯ ಸಾಂಸ್ಕೃತಿಕ ಸಂಪನ್ಮೂಲ ಫೌಂಡೇಶನ್ ವತಿಯಿಂದ ಶ್ರೀವಿಜಯ ಕಲಾನಿಕೇತನದ ಪವಿತ್ರಾಂಗಣದಲ್ಲಿ 3 ದಿನಗಳ ಉಚಿತ ಭರತನಾಟ್ಯ ಕಾರ್ಯಾಗಾರ ನಡೆಯಲಿದೆ.

ಗುರು ಡಾ.ಕೆ.ಎಸ್.ಪವಿತ್ರಾ ಅವರ ನಿರ್ದೇಶನದಲ್ಲಿ ಜೂನ್ 19 ರಿಂದ 21 ರ ವರೆಗೆ 3 ದಿನಗಳ ಕಾಲ ಸಂಜೆ 6 ರಿಂದ 8 ರ ವರಗೆ ಈ ಕಾರ್ಯಗಾರ ನಡೆಯಲಿದೆ, ಭರತನಾಟ್ಯ ಜ್ಯೂನಿಯರ್ ತೇರ್ಗಡೆ ಹೊಂದಿರುವ ಆಸಕ್ತ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು.

Srivijaya Kalaniketana ಹೆಚ್ಚಿನ ಮಾಹಿತಿಗೆ ಡಾ.ಕೆ.ಎಸ್.ಪವಿತ್ರಾ 9845229499 ರಲ್ಲಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...