Monday, December 15, 2025
Monday, December 15, 2025

Department of Persons with Disabilities ವಿಕಲಚೇತರಿಗೆ ಅವಶ್ಯಕ ಸಾಧನ ಸಲಕರಣೆ ವಿತರಿಸಲು ಜಿಲ್ಲೆಯ ವಿವಿಧೆಡೆ ತಪಾಸಣಾ ಶಿಬಿರ

Date:

Department of Persons with Disabilities ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಲಿಂಕೋ ಸಂಸ್ಥೆಯ ವತಿಯಿಂದ ಕೇಂದ್ರ ಸರ್ಕಾರದ ಅಡಿಪ್ ಮತ್ತು ವಯೋಶ್ರೀ ಯೋಜನೆಯಡಿ ಶಿಬಿರಗಳನ್ನು ನಿಗದಿತ ದಿನಾಂಕಗಳಂದು ಅಯೋಜಿಸಿದ್ದು, ಈ ಸಂಸ್ಥೆಯು ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಅವಶ್ಯಕ ಸಾಧನ ಸಲಕರಣೆಗಳನ್ನು ವಿತರಿಸಲು ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡಿದೆ.

ಜೂನ್ 21 ರಂದು ಶಿಕಾರಿಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ, ಜೂ. 22 ರಂದು ಭದ್ರಾವತಿ ಸಾರ್ವಜನಿಕ ಆಸ್ಪತ್ರೆ, ಜೂ. 23 ಸಾಗರ ಸಾರ್ವಜನಿಕ ಆಸ್ಪತ್ರೆ, ಜೂ. 24 ಸೊರಬ ಸಾರ್ವಜನಿಕ ಆಸ್ಪತ್ರೆ, ಜೂ. 25 ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆ, ಜೂ. 26 ಹೊಸನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಜೂ. 27 ಮತ್ತು 28 ರಂದು ಶಿವಮೊಗ್ಗ ಜಿಲ್ಲಾ ಮೆಗ್ಗಾನ ಭೋದನಾ ಆಸ್ಪತ್ರೆಗಳಲ್ಲಿ ಶಿಬಿರಗಳು ನಡೆಯಲಿದೆ.

Department of Persons with Disabilities ಈ ಶಿಬಿರದಲ್ಲಿ ಭಾಗವಹಿಸಲು ವಿಕಲಚೇತನರು ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ), ಆಧಾರ್ ಕಾರ್ಡ್, ಬಿ.ಪಿ.ಎಲ್ ಕಾರ್ಡ್ ಅಥವಾ ವಾರ್ಷಿಕ ಆಧಾಯ ರೂ. 2.70 ಲಕ್ಷ ಮೀರದಿರುವ ಆದಾಯ ಪ್ರಮಾಣ ಪತ್ರ. ಹಿರಿಯ ನಾಗರಿಕರು ಗುರುತಿನ ಚೀಟಿ ಅಥವಾ ವಯೋಮಿ ಸೂಚಿಸು ದಾಖಲಾತಿ, ಆಧಾರ್ ಕಾರ್ಡ್, ಬಿ.ಪಿ.ಎಲ್ ಕಾರ್ಡ್ ಅಥವಾ ವಾರ್ಷಿಕ ಆಧಾಯ ರೂ. 2.70 ಲಕ್ಷ ಮೀರದಿರುವ ಆದಾಯ ಪ್ರಮಾಣ ಪತ್ರ ಗಳನ್ನು ಹಾಜರುಪಡಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ – ಹುಚ್ಚುರಾಯಪ್ಪ- 9741161346, ಭದ್ರಾವತಿ-ದಿನೇಶ್-7899137243, ಸಾಗರ ಶ್ಯಾಮ್‍ಸುಂದರ್-9535247757, ಸೊರಬ- ಭರತ್‍ಕುಮಾರ್-9110493122, ತೀರ್ಥಹಳ್ಳಿ -ದಿವಾಕರ್ ಬಿ.ಆರ್.-9480767638, ಹೊಸನಗರ-ರವಿಕುಮಾರ್- 9731922693, ಮೆಗ್ಗಾನ್ ಆಸ್ಪತ್ರೆ – ಮಲ್ಲಿಕಾರ್ಜುನ-9980150110 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...