Monday, December 15, 2025
Monday, December 15, 2025

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆದ ಆರೋಪಿ ಅನುಕುಮಾರ್ ತಂದೆಗೆ ಹೃದಯಾಘಾತ, ಸಾವು

Date:

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ 7ನೇ ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ ಮಗನ ಬಂಧನದ ವಿಷಯ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಗನ ಬಂಧನದ ಸುದ್ದಿ ಕೇಳಿದ ಆಘಾತದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಗುರುವಾರ ಚಿತ್ರದುರ‍್ಗದ ಅನು ಅಲಿಯಾಸ್ ಅನುಕುಮಾರ್ ಗುರುವಾರ ಪೊಲೀಸರಿಗೆ ಶರಣಾಗಿದ್ದ. ಪ್ರೀತಿಯ ಮಗ ಅನುಕುಮಾರನನ್ನು ಪೋಲಿಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋದ ವಿಷಯ ತಿಳಿಯುತ್ತಳೆ ತಂದೆ ಚಂದ್ರಪ್ಪ ವಿಚಲಿತರಾಗಿದ್ದರು.

ಮಗನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದ ತಂದೆ ಚಂದ್ರಪ್ಪನ ಪ್ರಾಣಪಕ್ಷಿ ಹಾರಿ ಹೋಗಿದೆ ಹೃದಯಾಘಾತದಿಂದ ಸಾವಿನ ಮನೆಸೇರಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಿತ್ರದರ‍್ಗದ ಸಿಹಿನೀರ ಹೊಂಡ ಏರಿಯಾದ ಅನುಕುಮಾರ್ 7ನೇ ಆರೋಪಿಯಾಗಿದ್ದ. ಮಗನ ಬಂಧನದ ಸುದ್ದಿ ಕೇಳುತ್ತಲೇ 60 ಚಂದ್ರಪ್ಪ ನವರಿಗೆ ಲೋ ಬಿಪಿ ಯಾಗಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ ೭ನೇ ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ ಮಗನ ಬಂಧನದ ವಿಷಯ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಸುದ್ದಿ ಕೇಳಿದ ಆಘಾತದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಗುರುವಾರ ಚಿತ್ರದುರ್ಗದ ಅನು ಅಲಿಯಾಸ್ ಅನುಕುಮಾರ್ ಗುರುವಾರ ಪೊಲೀಸರಿಗೆ ಶರಣಾಗಿದ್ದ. ಪ್ರೀತಿಯ ಮಗ ಅನುಕುಮಾರನನ್ನು ಪೋಲಿಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋದ ವಿಷಯ ತಿಳಿಯುತ್ತಳೆ ತಂದೆ ಚಂದ್ರಪ್ಪ ವಿಚಲಿತರಾಗಿದ್ದಾರೆ. ಮಗನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದ ತಂದೆ ಚಂದ್ರಪ್ಪನ ಪ್ರಾಣಪಕ್ಷಿ ಹಾರಿ ಹೋಗಿದೆ ಹೃದಯಾಘಾತದಿಂದ ಸಾವಿನ ಮನೆಸೇರಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಿತ್ರದುರ್ಗದ ಸಿಹಿನೀರ ಹೊಂಡ ಏರಿಯಾದ ಅನುಕುಮಾರ್ ೭ನೇ ಆರೋಪಿಯಾಗಿದ್ದ. ಮಗನ ಬಂಧನದ ಸುದ್ದಿ ಕೇಳುತ್ತಲೇ ೬೦ ವರ್ಷದ ಚಂದ್ರಪ್ಪ ನವರಿಗೆ ಲೋ ಬಿಪಿ ಯಾಗಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...