Saturday, June 21, 2025
Saturday, June 21, 2025

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆದ ಆರೋಪಿ ಅನುಕುಮಾರ್ ತಂದೆಗೆ ಹೃದಯಾಘಾತ, ಸಾವು

Date:

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ 7ನೇ ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ ಮಗನ ಬಂಧನದ ವಿಷಯ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಗನ ಬಂಧನದ ಸುದ್ದಿ ಕೇಳಿದ ಆಘಾತದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಗುರುವಾರ ಚಿತ್ರದುರ‍್ಗದ ಅನು ಅಲಿಯಾಸ್ ಅನುಕುಮಾರ್ ಗುರುವಾರ ಪೊಲೀಸರಿಗೆ ಶರಣಾಗಿದ್ದ. ಪ್ರೀತಿಯ ಮಗ ಅನುಕುಮಾರನನ್ನು ಪೋಲಿಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋದ ವಿಷಯ ತಿಳಿಯುತ್ತಳೆ ತಂದೆ ಚಂದ್ರಪ್ಪ ವಿಚಲಿತರಾಗಿದ್ದರು.

ಮಗನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದ ತಂದೆ ಚಂದ್ರಪ್ಪನ ಪ್ರಾಣಪಕ್ಷಿ ಹಾರಿ ಹೋಗಿದೆ ಹೃದಯಾಘಾತದಿಂದ ಸಾವಿನ ಮನೆಸೇರಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಿತ್ರದರ‍್ಗದ ಸಿಹಿನೀರ ಹೊಂಡ ಏರಿಯಾದ ಅನುಕುಮಾರ್ 7ನೇ ಆರೋಪಿಯಾಗಿದ್ದ. ಮಗನ ಬಂಧನದ ಸುದ್ದಿ ಕೇಳುತ್ತಲೇ 60 ಚಂದ್ರಪ್ಪ ನವರಿಗೆ ಲೋ ಬಿಪಿ ಯಾಗಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ ೭ನೇ ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ ಮಗನ ಬಂಧನದ ವಿಷಯ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಸುದ್ದಿ ಕೇಳಿದ ಆಘಾತದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಗುರುವಾರ ಚಿತ್ರದುರ್ಗದ ಅನು ಅಲಿಯಾಸ್ ಅನುಕುಮಾರ್ ಗುರುವಾರ ಪೊಲೀಸರಿಗೆ ಶರಣಾಗಿದ್ದ. ಪ್ರೀತಿಯ ಮಗ ಅನುಕುಮಾರನನ್ನು ಪೋಲಿಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋದ ವಿಷಯ ತಿಳಿಯುತ್ತಳೆ ತಂದೆ ಚಂದ್ರಪ್ಪ ವಿಚಲಿತರಾಗಿದ್ದಾರೆ. ಮಗನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದ ತಂದೆ ಚಂದ್ರಪ್ಪನ ಪ್ರಾಣಪಕ್ಷಿ ಹಾರಿ ಹೋಗಿದೆ ಹೃದಯಾಘಾತದಿಂದ ಸಾವಿನ ಮನೆಸೇರಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಿತ್ರದುರ್ಗದ ಸಿಹಿನೀರ ಹೊಂಡ ಏರಿಯಾದ ಅನುಕುಮಾರ್ ೭ನೇ ಆರೋಪಿಯಾಗಿದ್ದ. ಮಗನ ಬಂಧನದ ಸುದ್ದಿ ಕೇಳುತ್ತಲೇ ೬೦ ವರ್ಷದ ಚಂದ್ರಪ್ಪ ನವರಿಗೆ ಲೋ ಬಿಪಿ ಯಾಗಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...