Sunday, June 7, 2026
Sunday, June 7, 2026

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆದ ಆರೋಪಿ ಅನುಕುಮಾರ್ ತಂದೆಗೆ ಹೃದಯಾಘಾತ, ಸಾವು

Date:

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ 7ನೇ ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ ಮಗನ ಬಂಧನದ ವಿಷಯ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮಗನ ಬಂಧನದ ಸುದ್ದಿ ಕೇಳಿದ ಆಘಾತದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಗುರುವಾರ ಚಿತ್ರದುರ‍್ಗದ ಅನು ಅಲಿಯಾಸ್ ಅನುಕುಮಾರ್ ಗುರುವಾರ ಪೊಲೀಸರಿಗೆ ಶರಣಾಗಿದ್ದ. ಪ್ರೀತಿಯ ಮಗ ಅನುಕುಮಾರನನ್ನು ಪೋಲಿಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋದ ವಿಷಯ ತಿಳಿಯುತ್ತಳೆ ತಂದೆ ಚಂದ್ರಪ್ಪ ವಿಚಲಿತರಾಗಿದ್ದರು.

ಮಗನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದ ತಂದೆ ಚಂದ್ರಪ್ಪನ ಪ್ರಾಣಪಕ್ಷಿ ಹಾರಿ ಹೋಗಿದೆ ಹೃದಯಾಘಾತದಿಂದ ಸಾವಿನ ಮನೆಸೇರಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಿತ್ರದರ‍್ಗದ ಸಿಹಿನೀರ ಹೊಂಡ ಏರಿಯಾದ ಅನುಕುಮಾರ್ 7ನೇ ಆರೋಪಿಯಾಗಿದ್ದ. ಮಗನ ಬಂಧನದ ಸುದ್ದಿ ಕೇಳುತ್ತಲೇ 60 ಚಂದ್ರಪ್ಪ ನವರಿಗೆ ಲೋ ಬಿಪಿ ಯಾಗಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ ೭ನೇ ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ ಮಗನ ಬಂಧನದ ವಿಷಯ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಸುದ್ದಿ ಕೇಳಿದ ಆಘಾತದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Renukaswamy murder case ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಗುರುವಾರ ಚಿತ್ರದುರ್ಗದ ಅನು ಅಲಿಯಾಸ್ ಅನುಕುಮಾರ್ ಗುರುವಾರ ಪೊಲೀಸರಿಗೆ ಶರಣಾಗಿದ್ದ. ಪ್ರೀತಿಯ ಮಗ ಅನುಕುಮಾರನನ್ನು ಪೋಲಿಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋದ ವಿಷಯ ತಿಳಿಯುತ್ತಳೆ ತಂದೆ ಚಂದ್ರಪ್ಪ ವಿಚಲಿತರಾಗಿದ್ದಾರೆ. ಮಗನ ಮೇಲೆ ಪ್ರಾಣವನ್ನೇ ಇಟ್ಟುಕೊಂಡಿದ್ದ ತಂದೆ ಚಂದ್ರಪ್ಪನ ಪ್ರಾಣಪಕ್ಷಿ ಹಾರಿ ಹೋಗಿದೆ ಹೃದಯಾಘಾತದಿಂದ ಸಾವಿನ ಮನೆಸೇರಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಿತ್ರದುರ್ಗದ ಸಿಹಿನೀರ ಹೊಂಡ ಏರಿಯಾದ ಅನುಕುಮಾರ್ ೭ನೇ ಆರೋಪಿಯಾಗಿದ್ದ. ಮಗನ ಬಂಧನದ ಸುದ್ದಿ ಕೇಳುತ್ತಲೇ ೬೦ ವರ್ಷದ ಚಂದ್ರಪ್ಪ ನವರಿಗೆ ಲೋ ಬಿಪಿ ಯಾಗಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...