Wednesday, February 4, 2026
Wednesday, February 4, 2026

M.B. Bhanuprakash ಶಿವಮೊಗ್ಗ ಬಿಜೆಪಿ” ಭಾನು”ಅಸ್ತಂಗತ

Date:

M.B. Bhanuprakash ಮಾಜಿ ಬಿಜೆಪಿ ಎಂಎಲ್ಸಿ ಎಂಬಿ ಭಾನುಪ್ರಕಾಶ್(69)ಹಠಾತ್ ಹೃದಯಘಾತದಿಂದ ನಿಧನರಾಗಿದ್ದಾರೆ ‌.

ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ
ಬೈಕ್ ಅಣಕು ಪ್ರದರ್ಶನದಲ್ಲಿ ಕೂಡ ಭಾಗಿಯಾಗಿದ್ದರು.

ಪ್ರತಿಭಟನೆ ಮುಗಿಸಿ ಪಕ್ಷದ ಕಚೇರಿಗೆ ಭೇಟಿ ನೀಡುವ ವೇಳೆ ಹೃದಯಘಾತ ಸಂಭವಿಸಿದ್ದು,
ಖಾಸಗಿ ಆಸ್ಪತ್ರೆಗೆ ಕರೆತಂದ ಕೆಲವೇ ನಿಮಿಷಗಳಲ್ಲಿ ನಿಧನ‌ ಹೊಂದಿದ್ದಾರೆ.

2013 ರಿಂದ 2019ರ ತನಕರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ
ಇವರು ಇದಕ್ಕೂ ಮೊದಲು ಜಿಲ್ಲಾ ಪಂಚಾಯತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

M.B. Bhanuprakash ಬಿಜೆಪಿಯ ವಿವಿಧ ಹುದ್ದೆಗಳನ್ನು ಅಲಂಕರಿಸಿ ಪಕ್ಷದ ಕಾರ್ಯ ನಿರ್ವಹಿಸಿದ್ದ ಭಾನು ಪ್ರಕಾಶ್ ಅವರುಸಂಘ ಪರಿವಾರದ ಹಿನ್ನೆಲೆಯಲ್ಲಿ ಪ್ರಸ್ತುತ ನಾಲ್ಕು ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದರು.

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...