Tuesday, October 1, 2024
Tuesday, October 1, 2024

M.B. Bhanuprakash ಶಿವಮೊಗ್ಗ ಬಿಜೆಪಿ” ಭಾನು”ಅಸ್ತಂಗತ

Date:

M.B. Bhanuprakash ಮಾಜಿ ಬಿಜೆಪಿ ಎಂಎಲ್ಸಿ ಎಂಬಿ ಭಾನುಪ್ರಕಾಶ್(69)ಹಠಾತ್ ಹೃದಯಘಾತದಿಂದ ನಿಧನರಾಗಿದ್ದಾರೆ ‌.

ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ
ಬೈಕ್ ಅಣಕು ಪ್ರದರ್ಶನದಲ್ಲಿ ಕೂಡ ಭಾಗಿಯಾಗಿದ್ದರು.

ಪ್ರತಿಭಟನೆ ಮುಗಿಸಿ ಪಕ್ಷದ ಕಚೇರಿಗೆ ಭೇಟಿ ನೀಡುವ ವೇಳೆ ಹೃದಯಘಾತ ಸಂಭವಿಸಿದ್ದು,
ಖಾಸಗಿ ಆಸ್ಪತ್ರೆಗೆ ಕರೆತಂದ ಕೆಲವೇ ನಿಮಿಷಗಳಲ್ಲಿ ನಿಧನ‌ ಹೊಂದಿದ್ದಾರೆ.

2013 ರಿಂದ 2019ರ ತನಕರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ
ಇವರು ಇದಕ್ಕೂ ಮೊದಲು ಜಿಲ್ಲಾ ಪಂಚಾಯತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

M.B. Bhanuprakash ಬಿಜೆಪಿಯ ವಿವಿಧ ಹುದ್ದೆಗಳನ್ನು ಅಲಂಕರಿಸಿ ಪಕ್ಷದ ಕಾರ್ಯ ನಿರ್ವಹಿಸಿದ್ದ ಭಾನು ಪ್ರಕಾಶ್ ಅವರುಸಂಘ ಪರಿವಾರದ ಹಿನ್ನೆಲೆಯಲ್ಲಿ ಪ್ರಸ್ತುತ ನಾಲ್ಕು ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದರು.

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...