Sunday, August 23, 2026
Sunday, August 23, 2026

M.B. Bhanuprakash ಶಿವಮೊಗ್ಗ ಬಿಜೆಪಿ” ಭಾನು”ಅಸ್ತಂಗತ

Date:

M.B. Bhanuprakash ಮಾಜಿ ಬಿಜೆಪಿ ಎಂಎಲ್ಸಿ ಎಂಬಿ ಭಾನುಪ್ರಕಾಶ್(69)ಹಠಾತ್ ಹೃದಯಘಾತದಿಂದ ನಿಧನರಾಗಿದ್ದಾರೆ ‌.

ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ
ಬೈಕ್ ಅಣಕು ಪ್ರದರ್ಶನದಲ್ಲಿ ಕೂಡ ಭಾಗಿಯಾಗಿದ್ದರು.

ಪ್ರತಿಭಟನೆ ಮುಗಿಸಿ ಪಕ್ಷದ ಕಚೇರಿಗೆ ಭೇಟಿ ನೀಡುವ ವೇಳೆ ಹೃದಯಘಾತ ಸಂಭವಿಸಿದ್ದು,
ಖಾಸಗಿ ಆಸ್ಪತ್ರೆಗೆ ಕರೆತಂದ ಕೆಲವೇ ನಿಮಿಷಗಳಲ್ಲಿ ನಿಧನ‌ ಹೊಂದಿದ್ದಾರೆ.

2013 ರಿಂದ 2019ರ ತನಕರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದ
ಇವರು ಇದಕ್ಕೂ ಮೊದಲು ಜಿಲ್ಲಾ ಪಂಚಾಯತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

M.B. Bhanuprakash ಬಿಜೆಪಿಯ ವಿವಿಧ ಹುದ್ದೆಗಳನ್ನು ಅಲಂಕರಿಸಿ ಪಕ್ಷದ ಕಾರ್ಯ ನಿರ್ವಹಿಸಿದ್ದ ಭಾನು ಪ್ರಕಾಶ್ ಅವರುಸಂಘ ಪರಿವಾರದ ಹಿನ್ನೆಲೆಯಲ್ಲಿ ಪ್ರಸ್ತುತ ನಾಲ್ಕು ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದರು.

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...