Sunday, December 14, 2025
Sunday, December 14, 2025

Sarvodaya mandala ಸರ್ವೋದಯ ಮಂಡಲದ ಅಧ್ಯಕ್ಷರಾಗಿ ಬಸವರಾಜಪ್ಪ ಕಂದಗಲ್ ಆಯ್ಕೆ

Date:

Sarvodaya mandala ಶಿವಮೊಗ್ಗ ನಗರದ ಮಥುರಾ ಪ್ಯಾರಡೇಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲದ ಸಾಮಾನ್ಯ ವಾರ್ಷಿಕ ಸಭೆಯನ್ನು ನಡೆಸಲಾಯಿತು.
ಮಂಡಲದ ರಾಜ್ಯ ಅಧ್ಯಕ್ಷ ಡಾ. ಹೆಚ್.ಎನ್.ಸುರೇಶ್ ಶಿವಮೊಗ್ಗ ಜಿಲ್ಲೆ ಯ ಸರ್ವೋದಯ ಮಂಡಲದ ಕಾರ್ಯಕಾರಿ ಸಮಿತಿಯಲ್ಲಿ ಬದಲಾವಣೆ ಕುರಿತಾಗಿ ಪ್ರಸ್ತಾವನೆಯನ್ನು ಸಭೆಯಲ್ಲಿ ಹಾಜರಿದ್ದ ಸದಸ್ಯರ ಸಮ್ಮುಖದಲ್ಲಿ ಮಂಡಿಸಿದ್ದು ಅದರ ಪ್ರಕಾರ ಬಸವರಾಜಪ್ಪ ಪರಪ್ಪನವರ ಕಂದಗಲ್ ಜಿಲ್ಲಾಧ್ಯಕ್ಷರನ್ನಾಗಿ , ಉಪಾಧ್ಯಕ್ಷರಾಗಿ ಭಗವಂತರಾವ್, ರಾಜ್ಯ ಸಮಿತಿ ಸದಸ್ಯರಾಗಿ ಬಸವರಾಜಪ್ಪ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು.
Sarvodaya mandala ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರನ್ನಾಗಿ ಸಾಸ್ವೇಹಳ್ಳಿ ಧರ್ಮರಾಜ ನಾಡಿಗ್ ಹಾಗೂ ಎಸ್ ಆರ್ ವಿಶ್ವೇಶ್ವgಯ್ಯ್ಶ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಜಿಲೆಯ್ಲ ಸರ್ವೋದಯ ಮಂಡಲದ ಸಲಹಾ ಸಮಿತಿ ಸದಸ್ಯರನ್ನಾಗಿ ಎಂ.ಎನ್.ಸುಂದರರಾಜ್ ಮತ್ತು ಪ್ರೊ.ಸತ್ಯನಾರಾಯಣ್ ಅವರನ್ನು ಆಯ್ಕೆ ಮಾಡಲಾಯಿತು.
ಡಾ.ಹೆಚ್.ಎನ್.ಸುರೇಶ್ ಹಾಗೂ ಭಗವಂತ ರಾವ್ ಅವರಿಗೆ ತಾಲ್ಲೂಕು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ತಾಲ್ಲೂಕು ಸರ್ವೋದಯ ಮಂಡಲದ ನಿಕಟ ಪೂರ್ವ ಅಧ್ಯಕ್ಷೆ ಎನ್.ಆರ್.ಮಂಜುಳಾ ಹಾಗೂ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪ್ರೊ.ಸತ್ಯನಾರಾಯಣ್ ಸ್ವಾಗತಿಸಿ,ಸಿ ನಿರೂಪಿಸಿದರು. ರಮೇಶ್ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...