Wednesday, June 25, 2025
Wednesday, June 25, 2025

Sarvodaya mandala ಸರ್ವೋದಯ ಮಂಡಲದ ಅಧ್ಯಕ್ಷರಾಗಿ ಬಸವರಾಜಪ್ಪ ಕಂದಗಲ್ ಆಯ್ಕೆ

Date:

Sarvodaya mandala ಶಿವಮೊಗ್ಗ ನಗರದ ಮಥುರಾ ಪ್ಯಾರಡೇಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲದ ಸಾಮಾನ್ಯ ವಾರ್ಷಿಕ ಸಭೆಯನ್ನು ನಡೆಸಲಾಯಿತು.
ಮಂಡಲದ ರಾಜ್ಯ ಅಧ್ಯಕ್ಷ ಡಾ. ಹೆಚ್.ಎನ್.ಸುರೇಶ್ ಶಿವಮೊಗ್ಗ ಜಿಲ್ಲೆ ಯ ಸರ್ವೋದಯ ಮಂಡಲದ ಕಾರ್ಯಕಾರಿ ಸಮಿತಿಯಲ್ಲಿ ಬದಲಾವಣೆ ಕುರಿತಾಗಿ ಪ್ರಸ್ತಾವನೆಯನ್ನು ಸಭೆಯಲ್ಲಿ ಹಾಜರಿದ್ದ ಸದಸ್ಯರ ಸಮ್ಮುಖದಲ್ಲಿ ಮಂಡಿಸಿದ್ದು ಅದರ ಪ್ರಕಾರ ಬಸವರಾಜಪ್ಪ ಪರಪ್ಪನವರ ಕಂದಗಲ್ ಜಿಲ್ಲಾಧ್ಯಕ್ಷರನ್ನಾಗಿ , ಉಪಾಧ್ಯಕ್ಷರಾಗಿ ಭಗವಂತರಾವ್, ರಾಜ್ಯ ಸಮಿತಿ ಸದಸ್ಯರಾಗಿ ಬಸವರಾಜಪ್ಪ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು.
Sarvodaya mandala ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರನ್ನಾಗಿ ಸಾಸ್ವೇಹಳ್ಳಿ ಧರ್ಮರಾಜ ನಾಡಿಗ್ ಹಾಗೂ ಎಸ್ ಆರ್ ವಿಶ್ವೇಶ್ವgಯ್ಯ್ಶ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಜಿಲೆಯ್ಲ ಸರ್ವೋದಯ ಮಂಡಲದ ಸಲಹಾ ಸಮಿತಿ ಸದಸ್ಯರನ್ನಾಗಿ ಎಂ.ಎನ್.ಸುಂದರರಾಜ್ ಮತ್ತು ಪ್ರೊ.ಸತ್ಯನಾರಾಯಣ್ ಅವರನ್ನು ಆಯ್ಕೆ ಮಾಡಲಾಯಿತು.
ಡಾ.ಹೆಚ್.ಎನ್.ಸುರೇಶ್ ಹಾಗೂ ಭಗವಂತ ರಾವ್ ಅವರಿಗೆ ತಾಲ್ಲೂಕು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ತಾಲ್ಲೂಕು ಸರ್ವೋದಯ ಮಂಡಲದ ನಿಕಟ ಪೂರ್ವ ಅಧ್ಯಕ್ಷೆ ಎನ್.ಆರ್.ಮಂಜುಳಾ ಹಾಗೂ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪ್ರೊ.ಸತ್ಯನಾರಾಯಣ್ ಸ್ವಾಗತಿಸಿ,ಸಿ ನಿರೂಪಿಸಿದರು. ರಮೇಶ್ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...