Monday, February 2, 2026
Monday, February 2, 2026

Bhadravati Police ಭದ್ರಾವತಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳವು

Date:

Bhadravati Police ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬೆಳಗ್ಗೆ ನಿಲ್ಲಿಸಿದ್ದ ಬೈಕ್‌ವೊಂದನ್ನ ಸಂಜೆಯಾಗುವಷ್ಟರಲ್ಲಿ ಕಳ್ಳರು ಕದ್ದೊಯ್ದ ಬಗ್ಗೆ ವರದಿಯಾಗಿದೆ.
ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಘಟನೆ ಸಂಬಂಧ ನ್ಯೂಟೌನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗತಿಬೆಳಗಲು ಗ್ರಾಮದ ಯುವಕ ಎನ್. ಲೋಕೇಶ್ ಸಿಡಿ ಡಿಲಕ್ಸ್ ದ್ವಿಚಕ್ರ ವಾಹನವನ್ನು ಬೆಳಿಗ್ಗೆ 8.50 ಸಮಯದಲ್ಲಿ Bhadravati Police ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದರು. ಬಳಿಕ ಕೆಲಸ ಮುಗಿಸಿ ಸಂಜೆ 5.30ರ ಸಮಯದಲ್ಲಿ ಬಂದು ಬೈಕ್‌ ಹುಡುಕಿದ್ದಾರೆ. ಆದರೆ ಬೈಕ್‌ ಇರಲಿಲ್ಲ ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಕಳುವಾಗಿರುವುದಾಗಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...