Wednesday, September 16, 2026
Wednesday, September 16, 2026

Bhadravati Police ಭದ್ರಾವತಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಬೈಕ್ ಕಳವು

Date:

Bhadravati Police ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬೆಳಗ್ಗೆ ನಿಲ್ಲಿಸಿದ್ದ ಬೈಕ್‌ವೊಂದನ್ನ ಸಂಜೆಯಾಗುವಷ್ಟರಲ್ಲಿ ಕಳ್ಳರು ಕದ್ದೊಯ್ದ ಬಗ್ಗೆ ವರದಿಯಾಗಿದೆ.
ಭದ್ರಾವತಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಘಟನೆ ಸಂಬಂಧ ನ್ಯೂಟೌನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗತಿಬೆಳಗಲು ಗ್ರಾಮದ ಯುವಕ ಎನ್. ಲೋಕೇಶ್ ಸಿಡಿ ಡಿಲಕ್ಸ್ ದ್ವಿಚಕ್ರ ವಾಹನವನ್ನು ಬೆಳಿಗ್ಗೆ 8.50 ಸಮಯದಲ್ಲಿ Bhadravati Police ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದರು. ಬಳಿಕ ಕೆಲಸ ಮುಗಿಸಿ ಸಂಜೆ 5.30ರ ಸಮಯದಲ್ಲಿ ಬಂದು ಬೈಕ್‌ ಹುಡುಕಿದ್ದಾರೆ. ಆದರೆ ಬೈಕ್‌ ಇರಲಿಲ್ಲ ಈ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಕಳುವಾಗಿರುವುದಾಗಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...