Tuesday, October 1, 2024
Tuesday, October 1, 2024

S.N. Channabasappa ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆ ತುಂಬಲು‌ ಬೆಲೆ ಏರಿಕೆ ಗ್ಯಾರಂಟಿ ಪ್ರಾರಂಭಿಸಿದೆ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಅವೈಜ್ಞಾನಿಕ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಚುಕ್ಕಾಣಿ ಹಿಡಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಬೆಲೆ ಏರಿಕೆ ಗ್ಯಾರಂಟಿ ಪ್ರಾರಂಭಿಸಿದೆ. ತೈಲದರ ಏರಿಕೆ ಮಾಡಿ ಕನ್ನಡಿಗರಿಗೆ ಇಂಧನ ಬರೆ ಹಾಕಿರುವ ಕಾಂಗ್ರೆಸ್, ದಿನದಿಂದ ದಿನಕ್ಕೆ ಹೊಸ ಗ್ಯಾರೆಂಟಿಗಳೊಂದಿಗೆ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ತರಕಾರಿ, ಹಣ್ಣು, ದಿನಸಿ ಸೇರಿದಂತೆ ದಿನಬಳಕೆಯ ವಸ್ತುಗಳ ಹಾಗೂ ಕುಡಿಯುವ ನೀರಿಗೂ ಸುಂಕ ಹೆಚ್ಚಿಸಿ ಕನ್ನಡಿಗರಿಗೆ ಮತ್ತಷ್ಟು S.N. Channabasappa ಬೆಲೆ ಏರಿಕೆಯ ಬರೆ ಹಾಕುವ ಮೂಲಕ ರಾಜ್ಯ ಹಾಗೂ ರಾಜ್ಯದ ಜನತೆಯನ್ನು ದಿವಾಳಿ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ನನ್ನ ಧಿಕ್ಕಾರವಿರಲಿ ಎಂದು ಶಿವಮೊಗ್ಗ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದ್ದಾರೆ.ಬಿಜೆಪಿ ಶಿವಮೊಗ್ಗ ನಗರದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...