Friday, December 5, 2025
Friday, December 5, 2025

S.N. Channabasappa ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆ ತುಂಬಲು‌ ಬೆಲೆ ಏರಿಕೆ ಗ್ಯಾರಂಟಿ ಪ್ರಾರಂಭಿಸಿದೆ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಅವೈಜ್ಞಾನಿಕ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಚುಕ್ಕಾಣಿ ಹಿಡಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಬೆಲೆ ಏರಿಕೆ ಗ್ಯಾರಂಟಿ ಪ್ರಾರಂಭಿಸಿದೆ. ತೈಲದರ ಏರಿಕೆ ಮಾಡಿ ಕನ್ನಡಿಗರಿಗೆ ಇಂಧನ ಬರೆ ಹಾಕಿರುವ ಕಾಂಗ್ರೆಸ್, ದಿನದಿಂದ ದಿನಕ್ಕೆ ಹೊಸ ಗ್ಯಾರೆಂಟಿಗಳೊಂದಿಗೆ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ತರಕಾರಿ, ಹಣ್ಣು, ದಿನಸಿ ಸೇರಿದಂತೆ ದಿನಬಳಕೆಯ ವಸ್ತುಗಳ ಹಾಗೂ ಕುಡಿಯುವ ನೀರಿಗೂ ಸುಂಕ ಹೆಚ್ಚಿಸಿ ಕನ್ನಡಿಗರಿಗೆ ಮತ್ತಷ್ಟು S.N. Channabasappa ಬೆಲೆ ಏರಿಕೆಯ ಬರೆ ಹಾಕುವ ಮೂಲಕ ರಾಜ್ಯ ಹಾಗೂ ರಾಜ್ಯದ ಜನತೆಯನ್ನು ದಿವಾಳಿ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ನನ್ನ ಧಿಕ್ಕಾರವಿರಲಿ ಎಂದು ಶಿವಮೊಗ್ಗ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದ್ದಾರೆ.ಬಿಜೆಪಿ ಶಿವಮೊಗ್ಗ ನಗರದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...