Monday, February 2, 2026
Monday, February 2, 2026

S.N. Channabasappa ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆ ತುಂಬಲು‌ ಬೆಲೆ ಏರಿಕೆ ಗ್ಯಾರಂಟಿ ಪ್ರಾರಂಭಿಸಿದೆ- ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಅವೈಜ್ಞಾನಿಕ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಚುಕ್ಕಾಣಿ ಹಿಡಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಬೆಲೆ ಏರಿಕೆ ಗ್ಯಾರಂಟಿ ಪ್ರಾರಂಭಿಸಿದೆ. ತೈಲದರ ಏರಿಕೆ ಮಾಡಿ ಕನ್ನಡಿಗರಿಗೆ ಇಂಧನ ಬರೆ ಹಾಕಿರುವ ಕಾಂಗ್ರೆಸ್, ದಿನದಿಂದ ದಿನಕ್ಕೆ ಹೊಸ ಗ್ಯಾರೆಂಟಿಗಳೊಂದಿಗೆ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಇದೀಗ ತರಕಾರಿ, ಹಣ್ಣು, ದಿನಸಿ ಸೇರಿದಂತೆ ದಿನಬಳಕೆಯ ವಸ್ತುಗಳ ಹಾಗೂ ಕುಡಿಯುವ ನೀರಿಗೂ ಸುಂಕ ಹೆಚ್ಚಿಸಿ ಕನ್ನಡಿಗರಿಗೆ ಮತ್ತಷ್ಟು S.N. Channabasappa ಬೆಲೆ ಏರಿಕೆಯ ಬರೆ ಹಾಕುವ ಮೂಲಕ ರಾಜ್ಯ ಹಾಗೂ ರಾಜ್ಯದ ಜನತೆಯನ್ನು ದಿವಾಳಿ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ನನ್ನ ಧಿಕ್ಕಾರವಿರಲಿ ಎಂದು ಶಿವಮೊಗ್ಗ ಶಾಸಕರಾದ ಎಸ್.ಎನ್. ಚೆನ್ನಬಸಪ್ಪ ಅವರು ಹೇಳಿದ್ದಾರೆ.ಬಿಜೆಪಿ ಶಿವಮೊಗ್ಗ ನಗರದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...