Saturday, May 16, 2026
Saturday, May 16, 2026

Nidhi App Ke Nikat ಜೂನ್ 27 ರಂದು ಸಾಗರ & ಜಗಳೂರಿನಲ್ಲಿ ” ನಿಧಿ ಆಪ್ ಕೆ ನಿಕಟ್” ಕಾರ್ಯಕ್ರಮ

Date:

Nidhi App Ke Nikat ಶಿವಮೊಗ್ಗ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜೂನ್ 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರದ ಶಾಯ್ ಎಕ್ಸ್‍ಪೋರ್ಟ್ ಹಾಗೂ ದಾವಣಗೆರೆ ಜಿಲ್ಲೆಯ ಜಗಳೂರಿನ ಎಪಿಎಂಸಿ ಹಿಂಭಾಗದ ಶ್ರೀಕೃಷ್ಣ ಬಡಾವಣೆ ಪಟ್ಟಣ ಪಂಚಾಯತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
Nidhi App Ke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...