Sunday, December 14, 2025
Sunday, December 14, 2025

International Yoga Day ವೈಜ್ಞಾನಿಕವಾಗಿ ಒಕ್ಕೊರಲ ಮನಸ್ಸಿನಿಂದ ಯೋಗವನ್ನು ಪ್ರಪಂಚವೇ ಒಪ್ಪಿ ಅಪ್ಪಿಕೊಂಡಿದೆ-ಶ್ರೀನಿವಾಸ ಆಚಾರ್ಯ

Date:

International Yoga Day ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬ್ಯಾಂಕ್ ಆಫ್ ಬರೋಡ ವತಿಯಿಂದ ಯೋಗ ದಿನವನ್ನು ಗೋಪಾಲಗೌಡ ಬಡಾವಣೆಯ ಬಿ ಬ್ಲಾಕ್‌ನಲ್ಲಿನ ಶ್ರೀ ಸಿದ್ಧಿ ಬುದ್ಧಿ ದೇವಸ್ಥಾನದ ಆವರಣದಲ್ಲಿ ಆಚರಿಸಲಾಯಿತು.

ಬ್ಯಾಂಕಿನ ಸಿಬ್ಬಂದಿ ವರ್ಗದವರಿಗೆ ಯೋಗ ಗುರುಗಳಾದ ಶ್ರೀನಿವಾಸ ಆಚಾರ್ಯರವರು ಪಾಲ್ಗೊಂಡು, ಯೋಗಾಸನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯೋಗ ನಮ್ಮ ಸನಾತನ ಸಂಸ್ಕೃತಿಯ ವಿಶಿಷ್ಟ ಕೊಡುಗೆ. ಮನಸ್ಸಿನ ಸ್ಥಿರತೆ, ದೈಹಿಕ ಆರೋಗ್ಯವನ್ನು ಸಮತೋಲನವಾಗಿ ಕಾಯ್ದುಕೊಳ್ಳಲು ಇದು ಸಹಕಾರಿ. ಇಂದು ನಮ್ಮ ಪ್ರಾಚೀನ ಕಾಲದ ಯೋಗವನ್ನು, ಧಾರ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಒಕ್ಕೊರಲ ಮನಸ್ಸಿನಿಂದ ಪ್ರಪಂಚವೇ ಒಪ್ಪಿ ಅಪ್ಪಿಕೊಂಡಿದ್ದು, ಇದು ಭಾರತ ದೇಶದ ಹಿರಿಮೆ ಗರಿಮೆಯನ್ನು ಹೆಚ್ಚಿಸಿದೆ ಎಂದರು.

International Yoga Day ಬ್ಯಾಂಕಿನ ಕ್ಷೇತ್ರೀಯ ಪ್ರಬಂಧಕರಾದ ಪಂಕಜ್ ಕುಮಾರ್ ಸುಮನ್, ಉಪ ಮಹಾ ಪ್ರಬಂಧಕ ಯೋಗೀಶ್, ಮುಖ್ಯ ಪ್ರಬಂಧಕರಾದ ನವೀನ್ ಚಂದ್ರ, ಪ್ರದೀಪ್ ಶೆಟ್ಟಿ, ರಾಜ್ ಸಿನ್ನ ಮತ್ತು ಸಿಬ್ಬಂದಿ ವರ್ಗದವರು, ಸಿದ್ಧಿ ಬುದ್ಧಿ ಮಹಾಗಣಪತಿ
ದೇವಸ್ಥಾನದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಉಪಸ್ಥಿತರಿದ್ದು, ಯೋಗ ಗುರುಗಳಾದ ಶ್ರೀನಿವಾಸ ಆಚಾರ್ಯರನ್ನು ಸನ್ಮಾನಿನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...