Tuesday, October 1, 2024
Tuesday, October 1, 2024

Sri Ayyanna ಆಂಧ್ರದಲ್ಲಿ ಕೆಲವು ‌ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದು

Date:

Sri Ayyanna ಆಂಧ್ರ ದಲ್ಲಿ ಹಿಂದಿನ ಜಗನ್ ಅವರ ಸರ್ಕಾರ ಟಿವಿ5, ಈಟಿವಿ. ಎಬಿಎನ್ ಆಂಧ್ರ ಜ್ಯೋತಿ ಚಾನಲ್ ಗಳ ಮೇಲೆ ನಿಷೇಧ ಹೇರಿತ್ತು. ಈಗ ತೆಲುಗು ದೇಸಂ ಸರ್ಕಾರದ ಬಂದ ಮೇಲೆ ಈ ನಿರ್ಬಂಧ ತೆಗೆದು‌ ಹಾಕಲಾಗಿದೆ.

ಜನಸಾಮಾನ್ಯರ ಸಮಸ್ಯೆಗಳನ್ನು ಎತ್ತಿ ಹಿಡಿಯುವ ಮೂಲಕ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಹೆಚ್ಚಿನ ಪಾತ್ರ ವಹಿಸುತ್ತವೆ. ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ಸುಮಾರು 4 ವರ್ಷ ಒಂಬತ್ತು ತಿಂಗಳ ಕಾಲ ಮಾಧ್ಯಮಗಳ ಮೇಲೆ ನಿಷೇಧ ಹೇರಿತ್ತು.

Sri Ayyanna ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ನನ್ನ ಕರ್ತವ್ಯವನ್ನು ಪ್ರಾರಂಭಿಸಲು ನಾನು ಬಯಸುತ್ತೇನೆ. ಹಾಗಾಗಿ, ಮಾಧ್ಯಮದ ಮೇಲಿನ ನಿಷೇಧವನ್ನು ತೆಗೆದುಹಾಕುವ ಕಡತವನ್ನು ನಾನು ಕೈಗೆತ್ತಿಕೊಂಡೆ, ”ಎಂದು ಮೊದಲು ಆಂದ್ರ ಪ್ರದೇಶ ವಿಧಾನಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀಅಯ್ಯಣ್ಣ ಪತ್ರುಡು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ. “ಮಾಧ್ಯಮ ಸ್ವಾತಂತ್ರ್ಯವನ್ನು ರಕ್ಷಿಸಿರುವುದರಿಂದ ಇದು ನನಗೆ ತೃಪ್ತಿಯನ್ನು ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...