Tuesday, March 24, 2026
Tuesday, March 24, 2026

Sri Ayyanna ಆಂಧ್ರದಲ್ಲಿ ಕೆಲವು ‌ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದು

Date:

Sri Ayyanna ಆಂಧ್ರ ದಲ್ಲಿ ಹಿಂದಿನ ಜಗನ್ ಅವರ ಸರ್ಕಾರ ಟಿವಿ5, ಈಟಿವಿ. ಎಬಿಎನ್ ಆಂಧ್ರ ಜ್ಯೋತಿ ಚಾನಲ್ ಗಳ ಮೇಲೆ ನಿಷೇಧ ಹೇರಿತ್ತು. ಈಗ ತೆಲುಗು ದೇಸಂ ಸರ್ಕಾರದ ಬಂದ ಮೇಲೆ ಈ ನಿರ್ಬಂಧ ತೆಗೆದು‌ ಹಾಕಲಾಗಿದೆ.

ಜನಸಾಮಾನ್ಯರ ಸಮಸ್ಯೆಗಳನ್ನು ಎತ್ತಿ ಹಿಡಿಯುವ ಮೂಲಕ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಹೆಚ್ಚಿನ ಪಾತ್ರ ವಹಿಸುತ್ತವೆ. ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ಸುಮಾರು 4 ವರ್ಷ ಒಂಬತ್ತು ತಿಂಗಳ ಕಾಲ ಮಾಧ್ಯಮಗಳ ಮೇಲೆ ನಿಷೇಧ ಹೇರಿತ್ತು.

Sri Ayyanna ಒಳ್ಳೆಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ನನ್ನ ಕರ್ತವ್ಯವನ್ನು ಪ್ರಾರಂಭಿಸಲು ನಾನು ಬಯಸುತ್ತೇನೆ. ಹಾಗಾಗಿ, ಮಾಧ್ಯಮದ ಮೇಲಿನ ನಿಷೇಧವನ್ನು ತೆಗೆದುಹಾಕುವ ಕಡತವನ್ನು ನಾನು ಕೈಗೆತ್ತಿಕೊಂಡೆ, ”ಎಂದು ಮೊದಲು ಆಂದ್ರ ಪ್ರದೇಶ ವಿಧಾನಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಶ್ರೀಅಯ್ಯಣ್ಣ ಪತ್ರುಡು ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ. “ಮಾಧ್ಯಮ ಸ್ವಾತಂತ್ರ್ಯವನ್ನು ರಕ್ಷಿಸಿರುವುದರಿಂದ ಇದು ನನಗೆ ತೃಪ್ತಿಯನ್ನು ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...