Friday, August 14, 2026
Friday, August 14, 2026

Shivamogga Police ಕಟ್ಟಡ ಕಾರ್ಮಿಕನಿಗೆ ವಿದ್ಯುತ್ ಶಾಕ್-ಸಾವು

Date:

Shivamogga Police ಶಿವಮೊಗ್ಗದ ಸೋಮಯ್ಯ ಲೇ ಔಟ್‌ನಲ್ಲಿ ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದ ಯುವ ಕಾರ್ಮಿಕ ವಿದ್ಯುತ್ ಶಾಕ್‌ನಿಂದ ಸಾವಿಗೀಡಾದ ಘಟನೆ ಸಂಭವಿಸಿದೆ.

ಹರೀಶ್ ಮೃತ ಕಾರ್ಮಿಕನಾಗಿದ್ದಾನೆ. ಆತನ ಸಾವಿಗೆ ಮೇಸ್ತ್ರಿಯ ಬೇಜವಾಬ್ದಾರಿ ಕಾರಣ ಎಂದು ಮೃತನ ಕುಟುಂಬ ಆರೋಪಿಸಿದೆ.

Shivamogga Police ಕಟ್ಟಡವೊಂದನ್ನು ನಿರ್ಮಿಸುತ್ತಿದ್ದ ವೇಳೆ ಮೇಸ್ತ್ರಿ ಸಿಮೆಂಟ್ ಮಿಕ್ಸಿಂಗ್ ನ ವೈಬ್ರೇಷನ್ ಮಿಷನ್ ಸ್ವಚ್ಛಗೊಳಿಸಲು ಸೂಚಿಸಿದ್ದರು. ಸ್ವಚ್ಛಗೊಳಿಸಲು ಮುಂದಾದ ಯುವಕ ದಿಢೀರ್ ಸಾವು ಕಂಡಿದ್ದಾನೆ. ಆದರೆ ಯುವಕನ ಸಾವಿಗೆ ವಿದ್ಯುತ್ ಶಾಕ್ ಕಾರಣ ಎನ್ನಲಾಗಿದೆ. ಮೇಸ್ತ್ರಿ ಸಹ ಮೃತನ ಕುಟುಂಬಕ್ಕೆ ಈ ವಿಷಯ ತಿಳಿಸಿದ್ದಾನೆ. ಜಯನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...