Friday, June 20, 2025
Friday, June 20, 2025

Shivamogga Police ಬಸ್ ಡಿಕ್ಕಿ ಹೊಡೆದು ಹೊಟೆಲ್ ಕಾರ್ಮಿಕ ದಾರುಣ ಮರಣ

Date:

Shivamogga Police ಹೋಟೆಲ್ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕನಿಗೆ ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ಇಲ್ಲಿನ ಬೈಪಾಸ್‌ನ ಊರಗಡೂರು ವೃತ್ತದಲ್ಲಿ ನಸುಕಿನಲ್ಲಿ ಸಂಭವಿಸಿದೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ರಾಜಹಂಸ ಬಸ್ ಊರುಗಡೂರು ವೃತ್ತದ ಬಳಿ ಬೈಕ್‌ನಲ್ಲಿ ಬರುತ್ತಿದ್ದ ಸಂತೋಷ್‌ಗೆ ಡಿಕ್ಕಿ ಹೊಡೆದಿದೆ. ಸಂತೋಷ್ (23) ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.

Shivamogga Police ಶ್ರೀರಾಮಪುರದಿಂದ ಊರಗಡೂರಿನ ಬಳಿ ಹೋಟೆಲ್ ಕೆಲಸಕ್ಕೆ ತೆರಳುತ್ತಿದ್ದನು.
ಪ್ರಕರಣ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪಘಾತಪಡಿಸಿದ ಕೆಎಸ್ ಆರ್ ಟಿಸಿ ಬಸ್ಸನ್ನು ಠಾಣೆಗೆ ತಂದಿರಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಜೂ.21 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ...

MESCOM ಭದ್ರಾವತಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಜೂ. 23...