Tuesday, October 1, 2024
Tuesday, October 1, 2024

Actor Darshan ದರ್ಶನ್ ಗೆ ಊಟ ತಂದ ಪತ್ನಿ ವಿಜಯಲಕ್ಷ್ಮಿ , ಮೀಡಿಯ ಮಂದಿ‌ ಕಂಡು ‌ಹಾಗೇ ವಾಪಸ್!

Date:

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್‌ ಇಂದು ಊಟ ತಂದಿದ್ದಾರೆ. ಇಂದು ವಿಜಯಲಕ್ಷ್ಮಿ ಪುತ್ರ ವಿನೀಶ್‌ ಜೊತೆಗೆ ಕಿಯಾ ಕಾರಿನಲ್ಲಿ ಪರಪ್ಪನ ಅಗ್ರಹಾರಕ್ಕೆ ತೆರಳಿ ಪತಿಗೆ ಊಟ ಕೊಂಡೊಯ್ದಿದ್ದಾರೆ. ಆದರೆ ಮಾಧ್ಯಮದವರನ್ನ ಕಂಡು ವಿಜಯಲಕ್ಷ್ಮಿ ವಾಪಸ್ ಹೊರಟಿದ್ದಾರೆ.
ದರ್ಶನ್‌ ಬಂಧನವಾಗಿ 9 ದಿನಗಳ ಬಳಿಕ ವಿಜಯಲಕ್ಷ್ಮಿ ಜೂನ್‌ 19 ರಂದು ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಗೆ ಆಗಮಿಸಿ ಪತಿಯನ್ನು ಮೊದಲ ಬಾರಿ ಭೇಟಿಯಾಗಿದ್ದರು. ಬಳಿಕ ನ್ಯಾಯಾಂಗ ಬಂಧನವಾಗಿತ್ತು
ಪತಿ ದರ್ಶನ್‌ ಕುರಿತಾಗಿ ಆರೋಪಗಳು ಕೇಳಿಬರುತ್ತಿದ್ದಂತೆ ವಿಜಯಲಕ್ಷ್ಮಿ ಮನನೊಂದು ದರ್ಶನ್‌ ಅವರನ್ನು ಅನ್‌ ಫಾಲೊ ಮಾಡಿ ಬಳಿಕ ಸೋಶಿಯಲ್‌ ಮೀಡಿಯಾಗೆ ಗುಡ್‌ಬೈ ಹೇಳಿದ್ದರು. ಬಳಿಕ ಮುನಿಸು ಮರೆತು ಮತ್ತೆ ಇನ್ಸ್ಟಾಗ್ರಾಂ ಖಾತೆಯನ್ನು ಸಕ್ರಿಯಗೊಳಿಸಿದ್ದಾರೆ.
Actor Darshan ಈ ಹಿಂದೆ 2011 ರಲ್ಲಿ ದರ್ಶನ್‌ ವಿಜಯಲಕ್ಷ್ಮಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಜೈಲು ಸೇರಿದ್ದರು. ತೀವ್ರವಾಗಿ ಗಾಯಗೊಂಡಿದ್ದರೂ ವಿಜಯಲಕ್ಷ್ಮಿ ಬಳಿಕ ಪತಿಯ ವಿರುದ್ಧದ ದೂರನ್ನು ಹಿಂಪಡೆದು, ಸಂಧಾನ ಮಾಡಿಕೊಂಡು ಸಂಸಾರ ಮುಂದುವರಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...