Monday, December 15, 2025
Monday, December 15, 2025

Actor Darshan ದರ್ಶನ್ ಗೆ ಊಟ ತಂದ ಪತ್ನಿ ವಿಜಯಲಕ್ಷ್ಮಿ , ಮೀಡಿಯ ಮಂದಿ‌ ಕಂಡು ‌ಹಾಗೇ ವಾಪಸ್!

Date:

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್‌ ಇಂದು ಊಟ ತಂದಿದ್ದಾರೆ. ಇಂದು ವಿಜಯಲಕ್ಷ್ಮಿ ಪುತ್ರ ವಿನೀಶ್‌ ಜೊತೆಗೆ ಕಿಯಾ ಕಾರಿನಲ್ಲಿ ಪರಪ್ಪನ ಅಗ್ರಹಾರಕ್ಕೆ ತೆರಳಿ ಪತಿಗೆ ಊಟ ಕೊಂಡೊಯ್ದಿದ್ದಾರೆ. ಆದರೆ ಮಾಧ್ಯಮದವರನ್ನ ಕಂಡು ವಿಜಯಲಕ್ಷ್ಮಿ ವಾಪಸ್ ಹೊರಟಿದ್ದಾರೆ.
ದರ್ಶನ್‌ ಬಂಧನವಾಗಿ 9 ದಿನಗಳ ಬಳಿಕ ವಿಜಯಲಕ್ಷ್ಮಿ ಜೂನ್‌ 19 ರಂದು ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಗೆ ಆಗಮಿಸಿ ಪತಿಯನ್ನು ಮೊದಲ ಬಾರಿ ಭೇಟಿಯಾಗಿದ್ದರು. ಬಳಿಕ ನ್ಯಾಯಾಂಗ ಬಂಧನವಾಗಿತ್ತು
ಪತಿ ದರ್ಶನ್‌ ಕುರಿತಾಗಿ ಆರೋಪಗಳು ಕೇಳಿಬರುತ್ತಿದ್ದಂತೆ ವಿಜಯಲಕ್ಷ್ಮಿ ಮನನೊಂದು ದರ್ಶನ್‌ ಅವರನ್ನು ಅನ್‌ ಫಾಲೊ ಮಾಡಿ ಬಳಿಕ ಸೋಶಿಯಲ್‌ ಮೀಡಿಯಾಗೆ ಗುಡ್‌ಬೈ ಹೇಳಿದ್ದರು. ಬಳಿಕ ಮುನಿಸು ಮರೆತು ಮತ್ತೆ ಇನ್ಸ್ಟಾಗ್ರಾಂ ಖಾತೆಯನ್ನು ಸಕ್ರಿಯಗೊಳಿಸಿದ್ದಾರೆ.
Actor Darshan ಈ ಹಿಂದೆ 2011 ರಲ್ಲಿ ದರ್ಶನ್‌ ವಿಜಯಲಕ್ಷ್ಮಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಜೈಲು ಸೇರಿದ್ದರು. ತೀವ್ರವಾಗಿ ಗಾಯಗೊಂಡಿದ್ದರೂ ವಿಜಯಲಕ್ಷ್ಮಿ ಬಳಿಕ ಪತಿಯ ವಿರುದ್ಧದ ದೂರನ್ನು ಹಿಂಪಡೆದು, ಸಂಧಾನ ಮಾಡಿಕೊಂಡು ಸಂಸಾರ ಮುಂದುವರಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...