Monday, June 23, 2025
Monday, June 23, 2025

Actor Darshan ದರ್ಶನ್ ಗೆ ಊಟ ತಂದ ಪತ್ನಿ ವಿಜಯಲಕ್ಷ್ಮಿ , ಮೀಡಿಯ ಮಂದಿ‌ ಕಂಡು ‌ಹಾಗೇ ವಾಪಸ್!

Date:

Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್‌ ಇಂದು ಊಟ ತಂದಿದ್ದಾರೆ. ಇಂದು ವಿಜಯಲಕ್ಷ್ಮಿ ಪುತ್ರ ವಿನೀಶ್‌ ಜೊತೆಗೆ ಕಿಯಾ ಕಾರಿನಲ್ಲಿ ಪರಪ್ಪನ ಅಗ್ರಹಾರಕ್ಕೆ ತೆರಳಿ ಪತಿಗೆ ಊಟ ಕೊಂಡೊಯ್ದಿದ್ದಾರೆ. ಆದರೆ ಮಾಧ್ಯಮದವರನ್ನ ಕಂಡು ವಿಜಯಲಕ್ಷ್ಮಿ ವಾಪಸ್ ಹೊರಟಿದ್ದಾರೆ.
ದರ್ಶನ್‌ ಬಂಧನವಾಗಿ 9 ದಿನಗಳ ಬಳಿಕ ವಿಜಯಲಕ್ಷ್ಮಿ ಜೂನ್‌ 19 ರಂದು ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಗೆ ಆಗಮಿಸಿ ಪತಿಯನ್ನು ಮೊದಲ ಬಾರಿ ಭೇಟಿಯಾಗಿದ್ದರು. ಬಳಿಕ ನ್ಯಾಯಾಂಗ ಬಂಧನವಾಗಿತ್ತು
ಪತಿ ದರ್ಶನ್‌ ಕುರಿತಾಗಿ ಆರೋಪಗಳು ಕೇಳಿಬರುತ್ತಿದ್ದಂತೆ ವಿಜಯಲಕ್ಷ್ಮಿ ಮನನೊಂದು ದರ್ಶನ್‌ ಅವರನ್ನು ಅನ್‌ ಫಾಲೊ ಮಾಡಿ ಬಳಿಕ ಸೋಶಿಯಲ್‌ ಮೀಡಿಯಾಗೆ ಗುಡ್‌ಬೈ ಹೇಳಿದ್ದರು. ಬಳಿಕ ಮುನಿಸು ಮರೆತು ಮತ್ತೆ ಇನ್ಸ್ಟಾಗ್ರಾಂ ಖಾತೆಯನ್ನು ಸಕ್ರಿಯಗೊಳಿಸಿದ್ದಾರೆ.
Actor Darshan ಈ ಹಿಂದೆ 2011 ರಲ್ಲಿ ದರ್ಶನ್‌ ವಿಜಯಲಕ್ಷ್ಮಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಜೈಲು ಸೇರಿದ್ದರು. ತೀವ್ರವಾಗಿ ಗಾಯಗೊಂಡಿದ್ದರೂ ವಿಜಯಲಕ್ಷ್ಮಿ ಬಳಿಕ ಪತಿಯ ವಿರುದ್ಧದ ದೂರನ್ನು ಹಿಂಪಡೆದು, ಸಂಧಾನ ಮಾಡಿಕೊಂಡು ಸಂಸಾರ ಮುಂದುವರಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...