Monday, February 2, 2026
Monday, February 2, 2026

DCC Bank Shivamogga ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ. ಕಣದಲ್ಲಿ 27 ಅಭ್ಯರ್ಥಿಗಳು

Date:

DCC Bank Shivamogga ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಲಿದೆ.

2028-29 ನೇ ಸಾಲಿನ 05 ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿವಾಗಿ ಚುನಾವಣಾ ಕಣದಲ್ಲಿ ಒಟ್ಟು 27 ಅಭ್ಯರ್ಥಿಗಳು ಉಳಿದಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಶಿವಮೊಗ್ಗ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ ದುಗ್ಗಪ್ಪಗೌಡ, ಶಿವನಂಜಪ್ಪ.ಜೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಭದ್ರಾವತಿ ತಾಲ್ಲೂಕು ಕ್ಷೇತ್ರದಿಂದ ಹೆಚ್.ಎಲ್. ಷಡಾಕ್ಷರಿ, ಸಿ.ಹನುಮಂತಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ತೀರ್ಥಹಳ್ಳಿ ತಾ. ಕ್ಷೇತ್ರದಿಂದ ಬಸವಾನಿ ವಿಜಯದೇವ್, ಕೆ.ಎಸ್.ಶಿವಕುಮಾರ್, ಪ್ರಾ ಕೃ ಪ ಸ ಸಂಘ ನಿ ಸಾಗರ ತಾಲ್ಲೂಕು ಕ್ಷೇತ್ರದಿಂದ ಗೋಪಾಲಕೃಷ್ಣ ಬೇಳೂರು, ರತ್ನಾಕರ ಹೊನಗೋಡು, ಪ್ರಾ ಕೃ ಪ ಸ ಸಂಘ ನಿ ಶಿಕಾರಿಪುರ ತಾಲ್ಲೂಕು ಕ್ಷೇತ್ರದಿಂದ ಅಗಡಿ ಅಶೋಕ, ಎಸ್.ಪಿ ಚಂದ್ರಶೇಖರಗೌಡ, ಪ್ರಾ ಕೃ ಪ ಸ ಸಂಘ ನಿ ಸೊರಬ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ. ರುದ್ರಗೌಡ, ಶಿವಮೂರ್ತಿಗೌಡ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಘೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಶಿವಮೊಗ್ಗ ಉಪ ವಿಭಾಗದಿಂದ ಆರ್.ಎಂ. ಮಂಜುನಾಥಗೌಡ, ವಿರೂಪಾಕ್ಷಪ್ಪ ಜಿ.ಈ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ DCC Bank Shivamogga ಸಹಕಾರ ಸಂಘ ಹಾಘೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಸಾಗರ ಉಪ ವಿಭಾಗದಿಂದ ಬಿ.ಡಿ ಭೂಕಾಂತ್, ಜಿ.ಎಸ್.ಸುಧೀರ್, ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಎಸ್.ಪಿ.ದಿನೇಶ, ಮರಿಯಪ,್ಪ ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಸಾಗರ ಉಪವಿಭಾಗದಿಂದ ಎಸ್.ಕೆ, ಬಸವರಾಜ್ ಡಿ.ಎಲ್, ರವೀಂದ್ರ ಹೆಚ್.ಎಸ್, ಬ್ಯಾಂಕಿನ ಕಾರ್ಯ ವ್ಯಾಪ್ತಿಯಲ್ಲಿ ಬರುವ ಇನ್ನಿತರ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಆನಂದ ಡಿ, ಕೆ.ಎಲ್.ಜಗದೀಶ್ವರ್, ಹೆಚ್.ಬಿ ದಿನೇಶ್, ವiಹಾಲಿಂಗಯ್ಯ ಶಾಸ್ತ್ರಿ ಎಸ್.ಎನ್, ಜೆ.ಪಿ ಯೋಗೇಶ್, ಟಿ. ಶಿವಶಂಕರಪ್ಪ, ಹರೀಶ್ ಎನ್.ಡಿ ಇವರುಗಳು ಅಂತಿಮ ಕಣದಲ್ಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಿಟರ್ನಿಂಗ್ ಅಧಿಕಾರಿ ಹಾಗೂ ಶಿವಮೊಗ್ಗ ಉಪವಿಭಾಗಾಧಿಕಾರಿಗಳಾದ ಸತ್ಯನಾರಾಯಣ ಬಿ.ಹೆಚ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...