Monday, December 15, 2025
Monday, December 15, 2025

Bhadravati Police ನ್ಯಾಯಾಲಯದ ವಿಚಾರಣೆಗೆ ಬರದೇ ತಲೆಮರೆಸಿಕೊಂಡ ಆರೋಪಿ ಪತ್ತೆಗೆ ಸಹಕರಿಸಲು ಪ್ರಕಟಣೆ

Date:

Bhadravati Police ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತ ದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್

ಶಿವಮೊಗ್ಗ, ಜೂನ್ 24 (ಕರ್ನಾಟಕ ವಾರ್ತೆ): ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

Bhadravati Police ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...