Monday, February 2, 2026
Monday, February 2, 2026

Bhadravati Police ನ್ಯಾಯಾಲಯದ ವಿಚಾರಣೆಗೆ ಬರದೇ ತಲೆಮರೆಸಿಕೊಂಡ ಆರೋಪಿ ಪತ್ತೆಗೆ ಸಹಕರಿಸಲು ಪ್ರಕಟಣೆ

Date:

Bhadravati Police ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತ ದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್

ಶಿವಮೊಗ್ಗ, ಜೂನ್ 24 (ಕರ್ನಾಟಕ ವಾರ್ತೆ): ಭದ್ರಾವತಿ ರೈಲ್ವೆ ಸ್ಟೇಷನ್ ಮಾರ್ಕೇಟ್ ಹತ್ತಿರ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮಹಮ್ಮದ್‍ರುಮನ್ ಹುಸೇನ್ ಬಿನ್ ಮಹಮ್ಮದ್ ಸಿರಾಜುಲ್ಲಾ ಇಸ್ಲಾಂ, 25 ವರ್ಷ, ಮುಸ್ಲಿಂ ಜನಾಂಗ, ರೆಫೀಜೆಟರ್ ರಿಫೇರಿ ಕೆಲಸ, ವಾಸ: ಶ್ರೀದಾಂಪುರ್ ಗ್ರಾಮ, ಬಾರಿಖಾಲಿ ಪೋಸ್ಟ್, ಮುನಶಿಗಂಜ್ ಜಿಲ್ಲೆ, ಬಾಂಗ್ಲಾದೇಶ ಎಂದು ತಿಳಿಸಿದ ಯುವಕ ಭಾರತದೇಶಕ್ಕೆ ಬರಲು ಪಾಸ್‍ಪೋರ್ಟ, ವೀಸಾ ಅಥವಾ ಅಧಿಕೃತ ದಾಖಲೆಗಳು ಇಲ್ಲವೆಂದು ಹಿಂದಿ ಭಾಷೆಯಲ್ಲಿ ತಿಳಿಸಿದ್ದು, ಈ ಆರೋಪಿತನು ಯಾವುದೇ ದಾಖಲಾತಿಗಳು ಇಲ್ಲದೇ ಬಾಂಗ್ಲಾದೇಶದಿಂದ ಭಾರತ ದೇಶಕ್ಕೆ ಬಂದಿದ್ದರಿಂದ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡು ನ್ಯಾಯಲಯಕ್ಕೆ ದೋಷರೋಪಣೆ ಪಟ್ಟಿ ಸಲ್ಲಿಸಿದ್ದು ವಿಚಾರಣೆಯಲ್ಲಿರುತ್ತದೆ. ಆರೋಪಿಯು ನ್ಯಾಯಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾನೆ.

Bhadravati Police ನ್ಯಾಯಲಯವು ಈ ಆರೋಪಿತನ ಪತ್ತೆ ಮತ್ತು ಸ್ಥಿರಾಸ್ಥಿಯ ಮಾಹಿತಿ ಬಗ್ಗೆ ಪ್ರಕ್ಲೋಮೇಶನ್ ಹೊರಡಿಸಿದ್ದು, ಈ ವ್ಯಕ್ತಿಯು ಎಲ್ಲಿಯಾದರೂ ಕಂಡುಬಂದಲ್ಲಿ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...