Thursday, June 18, 2026
Thursday, June 18, 2026

Lakshmi Hebbalkar ಅಂಗನವಾಡಿಗಳಲ್ಲಿ ಎಲ್ ಕೆಜಿ & ಯುಕೆಜಿ ಆರಂಭಿಸಲು ಸರ್ಕಾರದ ಸಮ್ಮತಿ- ಲಕ್ಷ್ಮೀ ಹೆಬ್ಬಾಳ್ಕರ್

Date:

Lakshmi Hebbalkar “ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Lakshmi Hebbalkar “ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ಕಾರಣಕ್ಕೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿ ಸಹಮತ ವ್ಯಕ್ತಪಡಿಸಿದ್ದಾರೆ. ಇಲಾಖೆಯ ಮೂಲಕವೇ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಬ್ಯಾಗ್‌ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...