Wednesday, December 17, 2025
Wednesday, December 17, 2025

Kuvempu University ಅಬ್ಬಲಗೆರೆಯಲ್ಲಿಎನ್ ಎಸ್ ಎಸ್.ವಿಶೇಷ ವಾರ್ಷಿಕ ಶಿಬಿರ

Date:

Kuvempu University ಕುವೆಂಪು ವಿಶ್ವವಿದ್ಯಾಲಯ, ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭವಕ
ಶ್ರೀ. ಉಜ್ಜಿನಿ ಮರಳಸಿದ್ದೇಶ್ವರ ಸಭಾ ಭವನ ಅಬ್ಬಲಗೆರೆಯಲ್ಲಿ ನಡೆಯಿತು.

Kuvempu University ಡಾ.ಶುಭಾ ಮರವಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾಲೇಜಿನ ಪ್ರಾಂಶುಪಾಲರು ಡಾ ಹೆಚ್ ಎಂ ಧರ್ಮೇಗೌಡ ಅವರು ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯತಿಯ ಪಿಡಿಒ ರಾಜಪ್ಪ ,ಎಸ್ ಟಿ ಎಮ್ ಸಿ ಅಧ್ಯಕ್ಷರಾದ ಗೋಪಿಯ ನಾಯ್ಕ, ಹಾಗೂ ಉಜಿನೇಶ್ವರ ಸೇವಾ ಸಮಿತಿಯ ಅಧ್ಯಕ್ಷರಾದ ರಂಗಪ್ಪ ಅವರು ಮತ್ತು ಹಾಲು ಒಕ್ಕೂಟದ ಸದಸ್ಯರಾದ ಚಂದ್ರಶೇಖರ್ ಮತ್ತು ಘಟಕವೊಂದರ ಡಾಕ್ಟರ್ ಗಿರಿಧರ್ ಘಟಕ ಎರಡರ ಕಾರ್ಯಕ್ರಮ ಅಧಿಕಾರಿಯಾದ ದೇವೇಂದ್ರ ಹಾಗೂ ಊರಿನ ಗ್ರಾಮಸ್ಥರು ಮತ್ತು ಶಿಬಿರಾರ್ಥಿಗಳಿಂದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...