Monday, August 3, 2026
Monday, August 3, 2026

DC Shivamogga ಜೂನ್ 28, ಕುವೆಂಪು ರಂಗಮಂದಿರದಲ್ಲಿ”ಜನಸ್ಪಂದನ” ಜನ ಅಹವಾಲು ಸಲ್ಲಿಸಬಹುದು- -ಗುರುದತ್ತ ಹೆಗಡೆ

Date:

DC Shivamogga ವಿವಿಧ ರೀತಿಯ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಜೂ.28 ರ ಬೆಳಿಗ್ಗೆ 9.30 ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ‘ಜನ ಸ್ಪಂದನ’ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿರುತ್ತದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದು. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶ ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‍ಗಳನ್ನು ಪಡೆಯಬೇಕು. ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿದವರಿಗೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...