Saturday, December 6, 2025
Saturday, December 6, 2025

Thirtahalli Police ಹೊಸನಗರ ತಾಲ್ಲೂಕಿನ ಯಡೂರು ಬಳಿ ಕಾರು ಪಲ್ಟಿ- ಓರ್ವನ ಸಾವು, ಈರ್ವರಿಗೆ ಗಂಭೀರ ಗಾಯ

Date:

Thirtahalli Police ಹೊಸನಗರ ತಾಲ್ಲೂಕು ಯಡೂರು ಸಮೀಪ ನಿನ್ನೆ ಅಪಘಾತವೊಂದು ಸಂಭವಿಸಿದೆ. ಯಡೂರು ಸಮೀಪ ಮತ್ತಿಗ ಎಂಬ ಗ್ರಾಮದ ಬಳಿಯಲ್ಲಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಕಾರೊಂದು ಅಪ್‌ಸೆಟ್‌ ಆಗಿ ಓರ್ವ ಸಾವನ್ನಪ್ಪಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ.

ಅತಿಶಯ (23) ವರ್ಷ ಮೃತಪಟ್ಟ ಯುವಕ ತೀರ್ಥಹಳ್ಳಿಯಿಂದ ಐವರು ಕಾರಿನಲ್ಲಿ ತೆರಳಿ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿದು ವಾಪಸ್‌ ಬರುವಾಗ ಕಾರು ಪಲ್ಟಿಯಾಗಿದೆ. ಪರಿಣಾಮ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

Thirtahalli Police ಅವರನ್ನ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿ ಆಗದೇ ಓರ್ವ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...