Thursday, September 17, 2026
Thursday, September 17, 2026

Rahul Gandhi ಸಂಸದರಾಗುತ್ತಿದ್ದಂತೇ ರಾಹುಲ್ ಗೆ ಬೆಂಬಿಡದಕೋರ್ಟ್ ಸಮನ್ಸ್

Date:

Rahul Gandhi ಲೋಕಸಭೆಗೆ ನೂತನವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಕೋರ್ಟ್ ಶಾಕ್ ನೀಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಇದೇ ಜು.2ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಉತ್ತರ ಪ್ರದೇಶದ ಸಂಸದ-ಶಾಸಕರ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಮಾನಹಾನಿಕರ ಹೇಳಿಕೆಗಳನ್ನ ನೀಡಿದ್ದಾರೆ ಎಂದು ಆಪಾದಿಸಿ ಬಿಜೆಪಿಯ ನಾಯಕ ವಿಜಯ್ ಮಿಶ್ರಾ ಎಂಬುವವರು 2018ರಲ್ಲಿ ಕೇಸ್ ದಾಖಲಿಸಿದ್ದರು.

Rahul Gandhi ರಾಮ್ ಪ್ರತಾಪ್ ಎಂಬುವವರು ತಮ್ಮನ್ನು ಈ ಪ್ರಕರಣದಲ್ಲಿ ಭಾಗಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದರು ಎಂದು ದೂರಿನ ವಕೀಲ ಸಂತೋಷ್ ಕುಮಾರ್ ಪಾಂಡೆ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...