Saturday, December 6, 2025
Saturday, December 6, 2025

D.V.S evening college ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ವೇದಿಕೆಯಿಂದ ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ ಸಂವಾದ ಯಶಸ್ವಿ

Date:

D.V.S evening college ಶಿವಮೊಗ್ಗ ನಗರದ ಬಂಟರ – ಭವನದಲ್ಲಿ ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿ.ವಿ.ಎಸ್ ಸಂಜೆ ಕಾಲೇಜು ಪ್ರಾಂಶುಪಾಲರು, ಚಿಂತಕರಾದ ಪ್ರೋ. ಹೆಚ್. ರಾಚಪ್ಪನವರು ವಹಿಸಿದರು.
ಮುಖ್ಯ ಭಾಷಣಕಾರರಾಗಿ ಪುತ್ತೂರು ವಿವೇಕಾನಂದ ಕಾಲೇಜು ಅಧ್ಯಕ್ಷರಾದ ಕಲ್ಲಡ್ಕ .ಡಾ. ಪ್ರಭಾಕರ್ ಭಟ್ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು..
D.V.S evening college ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರಾದ ಎ ನಾರಾಯಣ ಸ್ವಾಮಿ. ಮಾಜಿ ಉಪ ಕುಲಪತಿಗಳಾದ ಪ್ರೋ. ವಿಷ್ಣುಕಾಂತ್ ಚಟ್ಪಲ್ಲಿ, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ರಾಮು ಕೋಹಳ್ಳಿ ಉಪಸ್ಥಿತರಿದ್ದರು.. ಕಾರ್ಯಕ್ರಮ ನಿರೂಪಣೆಯನ್ನು ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾದ ಹೃಷಿಕೇಶ್ ಪೈಯವರು ನಡೆಸಿ ಕೊಟ್ಟರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...