Sunday, August 2, 2026
Sunday, August 2, 2026

D.V.S evening college ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು ವೇದಿಕೆಯಿಂದ ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ ಸಂವಾದ ಯಶಸ್ವಿ

Date:

D.V.S evening college ಶಿವಮೊಗ್ಗ ನಗರದ ಬಂಟರ – ಭವನದಲ್ಲಿ ತುರ್ತು ಪರಿಸ್ಥಿತಿ ಸಂವಿಧಾನದ ಆಶಯಕ್ಕೆ ಅಪಚಾರ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿ.ವಿ.ಎಸ್ ಸಂಜೆ ಕಾಲೇಜು ಪ್ರಾಂಶುಪಾಲರು, ಚಿಂತಕರಾದ ಪ್ರೋ. ಹೆಚ್. ರಾಚಪ್ಪನವರು ವಹಿಸಿದರು.
ಮುಖ್ಯ ಭಾಷಣಕಾರರಾಗಿ ಪುತ್ತೂರು ವಿವೇಕಾನಂದ ಕಾಲೇಜು ಅಧ್ಯಕ್ಷರಾದ ಕಲ್ಲಡ್ಕ .ಡಾ. ಪ್ರಭಾಕರ್ ಭಟ್ ಅವರು ಕಾರ್ಯಕ್ರಮ ಕುರಿತು ಮಾತನಾಡಿದರು..
D.V.S evening college ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರಾದ ಎ ನಾರಾಯಣ ಸ್ವಾಮಿ. ಮಾಜಿ ಉಪ ಕುಲಪತಿಗಳಾದ ಪ್ರೋ. ವಿಷ್ಣುಕಾಂತ್ ಚಟ್ಪಲ್ಲಿ, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ರಾಮು ಕೋಹಳ್ಳಿ ಉಪಸ್ಥಿತರಿದ್ದರು.. ಕಾರ್ಯಕ್ರಮ ನಿರೂಪಣೆಯನ್ನು ಜಿಲ್ಲಾ ಪ್ರಕೋಷ್ಟಗಳ ಸಂಯೋಜಕರಾದ ಹೃಷಿಕೇಶ್ ಪೈಯವರು ನಡೆಸಿ ಕೊಟ್ಟರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...