Saturday, March 28, 2026
Saturday, March 28, 2026

Tarikere Police ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿಯಲ್ಲಿ ಕಳವು ಮಾಡಿದ ಇಬ್ಬರು ಕಳ್ಳರ ಅರೆಸ್ಟ್.₹74 ಲಕ್ಷ ಮೌಲ್ಯದ ಚಿನ್ನಾಭರಣ ವಶ

Date:

Tarikere Police ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಕೆಲವು ಮನೆಗಳಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ತರೀಕೆರೆ ಪೊಲೀಸರು ಅವರಿಂದ 74 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದ ಈದ್ದಾ ನಗರ ಸೂಳೆಬೈಲು ನಿವಾಸಿ ತೌಸೀಫ್ ಉಲ್ಲಾ ಬಿನ್ ಅಬ್ದುಲ್ ಸಲಾಂ ಮತ್ತು ತುಂಗಾ ನಗರ ಪೊಲೀಸ್ ಠಾಣೆ ಹಿಂಭಾಗದ ನಿವಾಸಿ ಮಹಮ್ಮದ್ ರಿಯಾಜ್ ಬಿನ್ ಮಹಮ್ಮದ್ ಅಲಿ ಬಂಧಿತರು.
ಮೇ 21,22 ಮತ್ತು 23ರಂದು ಆರೋಪಿಗಳು ಲಿಂಗದಹಳ್ಳಿ ಗ್ರಾಮದ ಕೆಲವು ಮನೆಗಳ ಬೀಗ ಒಡೆದು ಚಿನ್ನಾಭರಣ ಕಳವು ಮಾಡಿದ್ದರು. ಲಿಂಗದಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಶಶಿಕುಮಾರ್ ವೈ.ಎಸ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Tarikere Police ಆರೋಪಿಗಳನ್ನು ಪತ್ತೆಮಾಡಿ ದಸ್ತಗಿರಿ ಮಾಡಿದ ಲಿಂಗದಹಳ್ಳಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಬಹುಮಾನ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...

Breaking News ಆಕಸ್ಮಿಕ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

Breaking News ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮಿಪದ...