Thursday, February 5, 2026
Thursday, February 5, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ” ವೃತ್ತಿ ಶಿಕ್ಷಣ ಮಾರ್ಗದರ್ಶನ” ಸರಣಿ ಪ್ರಸಾರ ಆಯೋಜನೆ

Date:

Akashvani Bhadravati ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದೆ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಒಳ್ಳೆಯ ಭವಿಷ್ಯವಿದೆ, ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಯಾವರೀತಿಯ ಉದ್ಯೋಗಕ್ಕೆ ಹೋಗಬಹುದು, ಪೋಷಕರು, ವಿದ್ಯಾರ್ಥಿಗಳಿಗೆ ಹೇಗೆ ಮಾರ್ಗದರ್ಶನ ನೀಡಬಹುದು ಮುಂತಾದ ವಿಷಯಗಳನ್ನು ಒಳಗೊಂಡ ವಿಶೇಷ ಕಾರ್ಯಕ್ರಮ ಸರಣ “ವೃತ್ತಿಶಿಕ್ಷಣ ಮಾರ್ಗದರ್ಶನ” ಆಕಾಶವಾಣಿ ಭದ್ರಾವತಿ ಕೇಂದ್ರ ದಿನಾಂಕ: ೨೮.೦೬.೨೦೨೪ ರಿಂದ ಪ್ರತೀ ಶುಕ್ರವಾರ ಬೆಳಿಗ್ಗೆ ೯.೦೫ರಿಂದ ೯.೨೦ರವರೆಗೆ ಪ್ರಸಾರವಾಗಲಿದೆ. ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆ ಶಿವಮೊಗ್ಗ ಸಹಯೋಗದಲ್ಲಿ ಪ್ರಸಾರವಾಗುವ ಈ ಸರಣ ಯಲ್ಲಿ ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಕೆರಿಯರ್ ಗೈಡೆನ್ಸ್ ಸೆಲ್ ನ ಪರಿಣ ತರು, ಪ್ರಾಂಶುಪಾಲರು ಹಾಗೂ ಪ್ರತೀ Akashvani Bhadravati ವಿಭಾಗದ ಮುಖ್ಯಸ್ಥರು ಮಾಹಿತಿ ನೀಡುವ ಈ ಸರಣ ಆಕಾಶವಾಣ ಭದ್ರಾವತಿ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ವರ್ಷಪೂರ್ತಿ ಪ್ರಸಾರವಾಗಲಿದೆ ಎಂದು ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಅರ್.ಭಟ್ ತಿಳಿಸಿದ್ದಾರೆ.ಈ ಕಾರ್ಯಕ್ರಮವನ್ನು ಈಒ ೧೦೩.೫ನಲ್ಲಿ ಕೇಳುವದರೊಟ್ಟಿಗೆ ಜಗತ್ತಿನಾದ್ಯಂತ ಕೇಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...