Sunday, December 14, 2025
Sunday, December 14, 2025

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ” ವೃತ್ತಿ ಶಿಕ್ಷಣ ಮಾರ್ಗದರ್ಶನ” ಸರಣಿ ಪ್ರಸಾರ ಆಯೋಜನೆ

Date:

Akashvani Bhadravati ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದೆ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಒಳ್ಳೆಯ ಭವಿಷ್ಯವಿದೆ, ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಯಾವರೀತಿಯ ಉದ್ಯೋಗಕ್ಕೆ ಹೋಗಬಹುದು, ಪೋಷಕರು, ವಿದ್ಯಾರ್ಥಿಗಳಿಗೆ ಹೇಗೆ ಮಾರ್ಗದರ್ಶನ ನೀಡಬಹುದು ಮುಂತಾದ ವಿಷಯಗಳನ್ನು ಒಳಗೊಂಡ ವಿಶೇಷ ಕಾರ್ಯಕ್ರಮ ಸರಣ “ವೃತ್ತಿಶಿಕ್ಷಣ ಮಾರ್ಗದರ್ಶನ” ಆಕಾಶವಾಣಿ ಭದ್ರಾವತಿ ಕೇಂದ್ರ ದಿನಾಂಕ: ೨೮.೦೬.೨೦೨೪ ರಿಂದ ಪ್ರತೀ ಶುಕ್ರವಾರ ಬೆಳಿಗ್ಗೆ ೯.೦೫ರಿಂದ ೯.೨೦ರವರೆಗೆ ಪ್ರಸಾರವಾಗಲಿದೆ. ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆ ಶಿವಮೊಗ್ಗ ಸಹಯೋಗದಲ್ಲಿ ಪ್ರಸಾರವಾಗುವ ಈ ಸರಣ ಯಲ್ಲಿ ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಕೆರಿಯರ್ ಗೈಡೆನ್ಸ್ ಸೆಲ್ ನ ಪರಿಣ ತರು, ಪ್ರಾಂಶುಪಾಲರು ಹಾಗೂ ಪ್ರತೀ Akashvani Bhadravati ವಿಭಾಗದ ಮುಖ್ಯಸ್ಥರು ಮಾಹಿತಿ ನೀಡುವ ಈ ಸರಣ ಆಕಾಶವಾಣ ಭದ್ರಾವತಿ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ವರ್ಷಪೂರ್ತಿ ಪ್ರಸಾರವಾಗಲಿದೆ ಎಂದು ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಅರ್.ಭಟ್ ತಿಳಿಸಿದ್ದಾರೆ.ಈ ಕಾರ್ಯಕ್ರಮವನ್ನು ಈಒ ೧೦೩.೫ನಲ್ಲಿ ಕೇಳುವದರೊಟ್ಟಿಗೆ ಜಗತ್ತಿನಾದ್ಯಂತ ಕೇಳಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...