Tuesday, February 3, 2026
Tuesday, February 3, 2026

BJP Raitha Morcha ದನಕರುಗಳನ್ನ ಡೀಸಿ ಕಚೇರಿ ಎದುರು ಕಟ್ಡಿಹಾಕಿ ಬಿಜೆಪಿ ಯಿಂದ ಹಾಲಿನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

Date:

BJP Raitha Morcha ಹಾಲಿನ ಬೆಲೆ ಏರಿಕೆ ಏರಿಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ದನಗಳನ್ನ ಡಿಸಿ ಕಚೇರಿಗೆ ಹೊಡೆದುಕೊಂಡು ಬಂದು ಕಟ್ಟಿಹಾಕಿ ಪ್ರತಿಭಟನೆ ನಡೆಸಿತು.

ಕಳೆದ ಬಜೆಟ್‌ನಲ್ಲಿ ಹಾಲಿಗೆ ಪ್ರೋತ್ಸಾಹ ಧನ ಬಿಡುಗಡೆಯಾದರೂ, ಪಶುಪಾಲನ ಇಲಾಖೆ ಇತರೆ ವೆಚ್ಚಗಳಿಗೆ ಬಳಸಿಕೊಂಡಿರುವ ಆರೋಪವಿದ್ದು ಸರ್ಕಾರ ಸ್ಪಷ್ಟಪಡಿಸಬೇಕು.
08 ತಿಂಗಳ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಕ್ಷೀರ ಸಂಮೃದ್ಧಿ ಬ್ಯಾಂಕ್ ಆರಂಭಿಸದೆ ಇರುವುದು ಸರಿಯಲ್ಲ. ೮೨೪ ರೈತರ ಆತ್ಮಹತ್ಯೆಯ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

BJP Raitha Morcha ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಕಳೆದ ಒಂದು ವರ್ಷದಿಂದ ಸಮರ್ಪಕವಾಗಿ ತನಿಖೆ ನಡೆಸುತ್ತಿಲ್ಲ ಎಂದು ನ್ಯಾಯಾಲಯ ಛೀಮಾರಿ ಹಾಕಿದೆ. ಬೆಲೆ ಏರಿಕೆಯಾಗಿದೆ ಎಂದು ಪ್ರತಿಭನಾಕಾರರು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...